Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

ಪಂದಳಂ ಅರಮನೆ ಪ್ರತಿನಿಧಿ ರಿಷಿಕೇಶ್‌ ವರ್ಮಾ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟಿದ್ದರು.

Team Udayavani, Oct 17, 2024, 4:16 PM IST

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

ಕೇರಳ(Kerala): ಕೊಲ್ಲಂನ ಶಕ್ತಿಕುಲಂಗರದ ತೊಟ್ಟತ್ತಿಲ್ ಮಠದ ಎಸ್. ಅರುಣ್‌ ಕುಮಾರ್‌ (S Arun Kumar Namboothiri) ನಂಬೂದಿರಿ ಅವರನ್ನು ಶಬರಿಮಲೆ ಅಯ್ಯಪ್ಪಸ್ವಾಮಿ (Ayyappa Temple) ದೇವಸ್ಥಾನದ ಮುಖ್ಯ ಅರ್ಚಕರ(ಮೇಲ್‌ ಶಾಂತಿ)ನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಕೋಝಿಕೋಡ್‌ ನ ಒಲವನ್ನಾದಲ್ಲಿರುವ ತಿರುಮಂಗಳಾಥು ಇಳಂನ ವಾಸುದೇವನ್‌ ನಂಬೂದಿರಿ ಅವರನ್ನು ಶಬರಿಮಲೆಯಿಂದ ಕೇವಲ 100 ಮೀಟರ್‌ ಅಂತರದಲ್ಲಿರುವ ಮಲಿಕಪ್ಪುರಂ ದೇವಿ ದೇವಸ್ಥಾನದ ಮುಖ್ಯ ಅರ್ಚಕರನ್ನಾಗಿ ಆಯ್ಕೆ ಮಾಡಲಾಗಿದೆ.

ಶಬರಿಮಲೆಯ ವಾರ್ಷಿಕ ಮಕರವಿಳುಕ್ಕು ಮತ್ತು ಮಂಡಲ ಪೂಜೆ ಹಿನ್ನೆಲೆಯಲ್ಲಿ ಆ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮುಖ್ಯ ಅರ್ಚಕರಾಗಿ ಬುಧವಾರ (ಅ.16) ಅಧಿಕಾರ ಸ್ವೀಕರಿಸಿರುವುದಾಗಿ ವರದಿ ವಿವರಿಸಿದೆ.

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಉಷಾ ಪೂಜೆ ನೆರವೇರಿದ ನಂತರ ಸನ್ನಿಧಾನಂನಲ್ಲಿ ಮುಖ್ಯ ಅರ್ಚಕರ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಶಬರಿಮಲೆ ಮುಖ್ಯ ಅರ್ಚಕರ ಆಯ್ಕೆ ಪ್ರಕ್ರಿಯೆಯನ್ನು ಪಂದಳಂ ಅರಮನೆ ಪ್ರತಿನಿಧಿ ರಿಷಿಕೇಶ್‌ ವರ್ಮಾ ನಡೆಸಿಕೊಟ್ಟಿದ್ದರು.

ಮಲಿಕಪ್ಪುರಂನಲ್ಲಿ ಮುಖ್ಯ ಅರ್ಚಕರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಪಂದಳಂ ಅರಮನೆಯ ಬಾಲ ಪ್ರತಿನಿಧಿ ವೈಷ್ಣವಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟಿದ್ದರು.

ಮುಖ್ಯ ಅರ್ಚಕರ ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿ ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್‌, ಸದಸ್ಯರಾದ ಎ.ಅಜಿಕುಮಾರ್‌, ಜಿ.ಸುಂದರೇಶನ್‌, ದೇವಸ್ವಂ ಕಮಿಷನರ್‌ ಸಿ.ವಿ.ಪ್ರಕಾಶ್‌, ಸ್ಪೆಷಲ್‌ ಕಮಿಷನರ್‌ ಆರ್.ಜಯಕೃಷ್ಣನ್‌ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

police crime

UP; ಬಹ್ರೈಚ್ ಘಟನೆ ಆರೋಪಿಗಳು ನೇಪಾಳಕ್ಕೆ ಪರಾರಿಯಾಗುತ್ತಿದ್ದ ವೇಳೆ ಎನ್ ಕೌಂಟರ್

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.