Scandal: ಮಲಯಾಳಂ ನಟ ಸಿದ್ದಿಖಿ ವಿರುದ್ಧ ಅತ್ಯಾ*ಚಾರ ಆರೋಪದಡಿ ಎಫ್‌ ಐಆರ್‌ ದಾಖಲು

ಹಿರಿಯ ನಟಿಯರು ಮೌನ ಮುರಿದ ನಂತರ ನಟಿ ದೂರು ನೀಡಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

Team Udayavani, Aug 28, 2024, 11:34 AM IST

Scandal: ಮಲಯಾಳಂ ನಟ ಸಿದ್ದಿಖಿ ವಿರುದ್ಧ ಅತ್ಯಾ*ಚಾರ ಆರೋಪದಡಿ ಎಫ್‌ ಐಆರ್‌ ದಾಖಲು

ತಿರುವನಂತಪುರಂ:ಮಲಯಾಳಂ ಚಿತ್ರೋದ್ಯಮದಲ್ಲಿನ ಲೈಂಗಿಕ ಹಗರಣ ಭಾರೀ ಸಂಚಲನ ಮೂಡಿಸಿದ್ದು, ನಟಿಯರ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಸಿದ್ದಿಖಿ(Siddique) ವಿರುದ್ಧ ಕೇರಳ ಪೊಲೀಸರು ಅತ್ಯಾ*ಚಾರ ಆರೋಪದಡಿ ಎಫ್‌ ಐಆರ್‌ (FIR) ದಾಖಲಿಸಿರುವುದಾಗಿ ವರದಿ ತಿಳಿಸಿದೆ.

ನಟಿಯರ ದೂರಿನ ಆಧಾರದ ಮೇಲೆ ತ್ರಿವೇಂಡ್ರಮ್‌ ಮ್ಯೂಸಿಯಂ ಪೊಲೀಸ್‌ ಜಾಮೀನು ರಹಿತ (Non Bailable) ಆರೋಪದಲ್ಲಿ ರೇ*ಪ್ ಕೇಸ್‌ ಅನ್ನು‌ ದಾಖಲಿಸಿರುವುದಾಗಿ ವರದಿ ವಿವರಿಸಿದೆ.

ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲು ರಚಿಸಿದ್ದ ವಿಶೇಷ ತನಿಖಾ ತಂಡ(Special Investigation Team)ಕ್ಕೆ ಮಂಗಳವಾರ (ಆ.27) ಸಂಜೆ ನಟಿ ದೂರು ನೀಡಿರುವುದಾಗಿ ವರದಿ ತಿಳಿಸಿದೆ.

2016ರಲ್ಲಿ ನಡೆದಿದ್ದ ಈ ಘಟನೆ ಬಗ್ಗೆ ನಟ ಸಿದ್ದಿಖಿ ವಿರುದ್ಧ ದೂರು ನೀಡಲು ನಟಿ ತಯಾರಾಗಿರಲಿಲ್ಲವಾಗಿತ್ತು. ಆದರೆ ಹೇಮಾ ಸಮಿತಿ ವರದಿ ಬಗ್ಗೆ ಹಿರಿಯ ನಟಿಯರು ಮೌನ ಮುರಿದ ನಂತರ ನಟಿ ದೂರು ನೀಡಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ತನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ನಟ ಸಿದ್ದಿಖಿ ಪ್ರತಿಕ್ರಿಯೆ ನೀಡಿದ್ದು, ಲೈಂಗಿಕ ಕಿರುಕುಳದ ಆರೋಪದ ಬೆನ್ನಲ್ಲೇ ಸಿದ್ದಿಖಿ ಮಲಯಾಳಂ ಸಿನಿಮಾ ಕಲಾವಿದರ (AMMA) ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ:ICC Chairman;ಅಡೆತಡೆಗಳನ್ನು ಕಿತ್ತುಹಾಕಲು ಪ್ರಯತ್ನ, ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ:ಜಯ್ ಶಾ

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.