![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 9, 2022, 12:14 AM IST
ದುಬಾೖ: ಈದ್ ರಜೆಯ ಪ್ರವಾಸಕ್ಕೆಂದು ಅರಬ್ ಸಂಯುಕ್ತ ಸಂಸ್ಥಾನಕ್ಕೆ ತೆರಳಿದ್ದ ಕೇರಳದ ನರ್ಸ್ ಒಬ್ಬರು ರಸ್ತೆ ಅಪಘಾತದಿಂದಾಗಿ ಸಾವನ್ನಪ್ಪಿದ್ದಾರೆ.
ಟಿಂಟು ಪೌಲ್(36) ಹೆಸರಿನ ನರ್ಸ್, ಪತಿ ಕೃಪಾ ಶಂಕರ್, ಮಕ್ಕಳಾದ ಕೃತಿನ್(10), ಅದೀನ್ ಶಂಕರ್ ಹಾಗೂ ಇನ್ನಿತರರ ಜತೆ ಪ್ರವಾಸಕ್ಕೆ ತೆರಳಿದ್ದರು.
ಮೇ 3ರಂದು ಜಬೇಲ್ ಜೈಸ್ ಪರ್ವತಕ್ಕೆ ಕಾರಿನಲ್ಲಿ ತೆರಳುವ ವೇಳೆ, ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.
ಗಂಭೀರ ಗಾಯಾಳುಗಳಾಗಿದ್ದ ಕುಟುಂಬಸ್ಥರನ್ನು ತತ್ಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಟಿಂಟು ಮೇ 4ಕ್ಕೆ ಸಾವನ್ನಪ್ಪಿದ್ದಾರೆ.
ಕೃಪಾ ಶಂಕರ್ ಮತ್ತು ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.