D.K.Shivakumar ಎಷ್ಟು ಪುಣ್ಯ ಗಳಿಸಿದ್ದಾರೆ ಅನ್ನೋದು ಗೊತ್ತಿದೆ: ಎಂಎಲ್‌ಸಿ ಸಿ.ಟಿ.ರವಿ

ರಾಜ್ಯ ಕಾಂಗ್ರೆಸ್‌ ಸರಕಾರದ ಹಗರಣಗಳ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತುಟಿ ಬಿಚ್ಚುತ್ತಿಲ್ಲ

Team Udayavani, Aug 9, 2024, 6:20 AM IST

Ravi

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಷ್ಟು ಪುಣ್ಯ ಗಳಿಸಿದ್ದಾರೆ ಅನ್ನುವುದು ಗೊತ್ತಿದೆ. ಆ ಪುಣ್ಯದಿಂದಾಗಿಯೇ ತಿಹಾರ್‌ ಜೈಲಿಗೆ ಹೋಗಿದ್ದು. ಇನ್ನೂ ಹಲವು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.

ನಾವು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಭ್ರಷ್ಟಾಚಾರದ ಪರ ನಾವು ನಿಂತಿಲ್ಲ. ನಮ್ಮ ಕಡೆ ಬೊಟ್ಟು ತೋರಿರುವಶಿವಕುಮಾರ್‌ ಭ್ರಷ್ಟಾಚಾರಕ್ಕೆ ಲೈಸನ್ಸ್‌ ಸಿಕ್ಕಿದೆ ಎಂದುಕೊಂಡಿದ್ದಾರೆ. ಹೀಗಾಗಿ ಭ್ರಷ್ಟಾಚಾರ ಮಾಡಿದವರೆಲ್ಲರೂ ಒಂದಾಗಿದ್ದಾರೆ. ನಮ್ಮಿಂದ ಹಗರಣ ಆಗಿದ್ದರೆ ತನಿಖೆ ಯಾಕೆ ಮಾಡುತ್ತಿಲ್ಲ. ನಮ್ಮ ವಿರುದ್ಧ ಸಾಕ್ಷ್ಯಾ ಧಾರ ಇದ್ದರೆ ಬ್ಲಾಕ್‌ ಮೇಲ್‌ ಮಾಡಿ ಹೆದರಿಸಬೇಡಿ, ತನಿಖೆ ಮಾಡಿ ಶಿಕ್ಷೆ ಕೊಡಿಸಲಿ ಎಂದು ಪಾಪ ವಿಮೋಚನೆಗಾಗಿ ಪಾದಯಾತ್ರೆ ಎಂಬ ಡಿಕೆಶಿ ಹೇಳಿಕೆಗೆ ಸವಾಲು ಹಾಕಿದರು.

ಖರ್ಗೆ ಸೌಂಡ್‌ ಲೆಸ್‌,ರಾಹುಲ್‌ ವಾಯ್ಸ ಲೆಸ್‌: ಸಿ.ಟಿ.ರವಿ ವ್ಯಂಗ್ಯ
ರಾಜ್ಯ ಕಾಂಗ್ರೆಸ್‌ ಸರಕಾರದ ಹಗರಣಗಳ ಬಗ್ಗೆ ಹಾಗೂ ಎಸ್‌ಸಿ/ಎಸ್‌ಟಿ ಮೀಸಲು ಹಣ ಬೇರೆ ಉದ್ದೇಶಕ್ಕೆ ಬಳಸಿರುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತುಟಿ ಬಿಚ್ಚುತ್ತಿಲ್ಲ. ಖರ್ಗೆ ಸೌಂಡ್‌ ಲೆಸ್‌, ರಾಹುಲ್‌ ವಾಯ್ಸ ಲೆಸ್‌ ಆಗಿದ್ದಾರೆ ಎಂದು ಸಿ.ಟಿ.ರವಿ ಕುಟುಕಿದರು.

ಮಲ್ಲಿಕಾರ್ಜುನ ಖರ್ಗೆ ಅವರೇ, ರಾಹುಲ್‌ ಗಾಂಧಿ  ಅವರೇ ಮಾತನಾಡಿ. ಅಲ್ಪಸಂಖ್ಯಾಕರ ಇಲಾಖೆಯಲ್ಲೂ ಲೂಟಿ ನಡೆದಿದೆ. ಕಾರ್ಮಿಕ ಇಲಾಖೆಯಲ್ಲೂ ಆರೋಗ್ಯ ತಪಾಸಣೆ ಹೆಸರಲ್ಲಿ ಹಣ ತೆಗೆಯಲಾಗಿದೆ. ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಯಲ್ಲಿ ಟೆಂಡರ್‌ ಹಗರಣ ನಡೆದಿದ್ದರೂ ಕೈ ಹೈಕಮಾಂಡ್‌ ಮಾತನಾಡದಂತಾಗಿದೆ ಎಂದರು.

“ಪ್ರೀತಂಗೌಡರನ್ನು ರಕ್ಷಿಸಿಕೊಂಡು ಮೈತ್ರಿ ಮುಂದುವರಿಸುತ್ತೇವೆ’
ಸಾವಿರಾರು ಜನ ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ಪೈಕಿ ಕೆಲವು ಜನರಷ್ಟೇ ಕೈ ಕೈ ಮಿಲಾಯಿಸಿದ್ದು, ಅವರವರ ನಾಯಕರ ಬಗ್ಗೆ ಅಭಿಮಾನದಿಂದ ಘೋಷಣೆ ಕೂಗಿದ್ದಾರೆ ಅಷ್ಟೇ. ಆ ರೀತಿಯ ಘಟನೆ ಏನೂ ನಡೆದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಸಮರ್ಥಿಸಿಕೊಂಡರು.

ಪ್ರೀತಂಗೌಡ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ನಮ್ಮ ಎನ್‌ಡಿಎ ನಾಯಕರು. ನಮ್ಮಲ್ಲಿ ಅವರಿಗೆ ಇರಬೇಕಾದ ಗೌರವ ಇದ್ದೇ ಇದೆ. ಪ್ರೀತಂಗೌಡ ಭವಿಷ್ಯದ ಬಿಜೆಪಿ ನಾಯಕರಾಗಿದ್ದು, ಅವರನ್ನು ರಕ್ಷಣೆ ಮಾಡಿಕೊಂಡು ಕುಮಾರಸ್ವಾಮಿ ಅವರಿಗೂ ಗೌರವ ನೀಡಿ ನಮ್ಮ ಮೈತ್ರಿ ಮುಂದುವರಿಸುತ್ತೇವೆ.

ವೇದಿಕೆಗೆ ಬಹಳ ಜನ ಹತ್ತಿಲ್ಲ. ವೇದಿಕೆ ದೊಡ್ಡದಿರಲಿಲ್ಲ. ಎಲ್ಲರಿಗೂ ಗೌರವ ಇದೆ. ರಾಜಕಾರಣದಲ್ಲಿ ವರ್ತಮಾನದಲ್ಲಿದ್ದು, ಭವಿಷ್ಯದ ಬಗ್ಗೆ ಯೋಚನೆ ಮಾಡಿ ರಾಜಕಾರಣ ಮಾಡಬೇಕು. ನಿನ್ನೆಯ ಬಗ್ಗೆ ಅಲ್ಲ. ಊಹಾತ್ಮಕ ಪ್ರಶ್ನೆಗೆ ಉತ್ತರಿಸಲ್ಲ ಎಂದು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.