![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 21, 2023, 6:05 AM IST
ಕೋಟ: ಸಹೋದರ ಹಾಗೂ ಆತನ ಪತ್ನಿ ಸೇರಿ ನಿಧನ ಹೊಂದಿದ ತನ್ನ ತಾಯಿಯ ಚಿನ್ನಾಭರಣ ಇತರ ಸೊತ್ತುಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಅವರ ಪುತ್ರರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ನಿವಾಸಿಗಳಾದ ಉಮಾನಂದ ಶೆಟ್ಟಿ ಹಾಗೂ ಅಭಿನಿ ಶೆಟ್ಟಿ ಪ್ರಕರಣದ ಆರೋಪಿಗಳು. ಇವರ ವಿರುದ್ಧ ಸಹೋದರ ಸದಾನಂದ ಶೆಟ್ಟಿ ಪ್ರಕರಣ ದಾಖಲಿಸಿದ್ದಾರೆ.
ಇವರ ತಾಯಿ ಗಂಗಾ ಡಿ. ಶೆಟ್ಟಯವರು ಅಚಾÉಡಿಯ ಅಡಾರ್ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು,ಅನಾರೋಗ್ಯದಿಂದ 2023 ಫೆ. 17ರಂದು ಮೃತಪಟ್ಟಿದ್ದಾರೆ. ತಾಯಿಯ ಅಂತ್ಯ ಸಂಸ್ಕಾರದ ಅನಂತರ ದಯಾನಂದ ಶೆಟ್ಟಿ ಮತ್ತು ಸಹೋದರರು ಸೇರಿಕೊಂಡು ಮನೆಯಲ್ಲಿದ್ದ ತಾಯಿಗೆ ಸಂಬಂ ಧಿಸಿದ ಚರ ಸೊತ್ತು, ಎಲ್.ಐ.ಸಿ. ಬಾಂಡ್, ಚಿನ್ನಾಭರಣ ಮತ್ತು ನಗದು ಸೇರಿದಂತೆ ಸುಮಾರು ಒಂದು ಕೋಟಿ ರೂ.ಗೂ ಮಿಕ್ಕಿ ಮೌಲ್ಯದ ಸೊತ್ತುಗಳು ಹಾಗೂ ಎರಡು ಲಕ್ಷ ರೂ. ನಗದನ್ನು ಕಳವು ಮಾಡಿದ್ದಾಗಿ ದೂರಲಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.