Kottigehara: ಮೇಗೂರು ಚಹಾ ತೋಟಕ್ಕೆ ಕಾಡಾನೆ ದಾಳಿ; ಬಾಳೆ, ಕಾಫಿ ಗಿಡಗಳು ಧ್ವಂಸ

ಒಂಟಿ ಸಲಗ ಸ್ಥಳಾಂತರಕ್ಕೆ ಸ್ಥಳೀಯರಿಂದ ಅರಣ್ಯ ಇಲಾಖೆಗೆ ಆಗ್ರಹ

Team Udayavani, Sep 23, 2024, 6:11 PM IST

Kottigehara

ಕೊಟ್ಟಿಗೆಹಾರ (ಮೂಡಿಗೆರೆ): ತಾಲೂಕಿನ ಕೆಳಗೂರು ಸಮೀಪದ ಮೇಗೂರು’ಎ’ ವಿಭಾಗ ಚಹಾ (ಟೀ) ತೋಟದಲ್ಲಿ ಭಾನುವಾರ ಮಧ್ಯರಾತ್ರಿ ಒಂಟಿ ಸಲಗವೊಂದು ದಾಳಿ ನಡೆಸಿ ತೋಟದ ಲೈನ್ ಸಮೀಪ ಹಾಕಿರುವ ಬಾಳೆಗಿಡ ಹಾಗೂ ಕಾಫಿ ಗಿಡಗಳ ತುಳಿದು ಹಾನಿ ಉಂಟು ಮಾಡಿದೆ.

ಭಾನುವಾರ ರಾತ್ರಿ ಚಹಾ ಕಾರ್ಖಾನೆಯ ಟೀ ಮೇಕರ್ ಸುಧಾಕರ್ ಅವರ ಮನೆಯ ಮುಂದೆ ಲದ್ದಿ ಹಾಕಿ ಕಾಡಾನೆ ಕೂಗಿದಾಗ ಲೈನ್ ನಲ್ಲಿ ವಾಸ್ತವ್ಯವಿದ್ದ ಕಾರ್ಮಿಕರು ಭಯಭೀತರಾಗಿದ್ದಾರೆ. ಅದೃಷ್ಟವಶಾತ್ ಯಾರೂ ಹೊರ ಬಂದಿಲ್ಲ. ಲೈನ್ ಬಳಿ ದಾಂಧಲೆ ನಡೆಸಿದ ಕಾಡಾನೆ ಒಂದು ಗಂಟೆಗೂ ಅಧಿಕ ಕಾಲ ಅಲ್ಲೇ ಇದ್ದು ಸುತ್ತಮುತ್ತಲ ಬಾಳೆಗಿಡ ತುಳಿದು ಹಾನಿ ಮಾಡಿ ನಂತರ ಅಲ್ಲಿಂದ ತೆರಳಿದೆ.

ಒಂಟಿ ಸಲಗ ಸ್ಥಳಾಂತರಕ್ಕೆ ಒತ್ತಾಯ:
ಚಾರ್ಮಾಡಿ ಘಾಟ್, ಬಿದಿರುತಳ, ಆಲೇಕಾನ್, ಮಲೆಮನೆ ಮಾರ್ಗದ ಮೂಲಕ ಒಂಟಿ ಸಲಗ ಮೇಗೂರಿಗೆ ಬಂದಿದೆ. ಟೀ ಎಸ್ಟೇಟಿನಲ್ಲಿ ಹಲವು ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ.ಈ ಒಂಟಿ ಸಲಗ ಹಗಲಿನಲ್ಲಿ ಬಂದಿದ್ದರೆ ಕೂಲಿ ಕಾರ್ಮಿಕರ ಮೇಲೆ ದಾಳಿ ಮಾಡುತ್ತಿತ್ತು. ರಾತ್ರಿ ಬಂದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಈ ಭಾಗದಲ್ಲಿ ಒಂಟಿ ಸಲಗ ಆಗಾಗ ಜನವಸತಿ ಇರುವ ಕಡೆ ಪ್ರವೇಶಿಸುತ್ತಿದೆ. ಸಂಬಂಧಪಟ್ಟ ಅರಣ್ಯಾಧಿಕಾರಿಗಳು ಒಂಟಿ ಸಲಗ ಸ್ಥಳಾಂತರಿಸಬೇಕು ಎಂದು ಕಾರ್ಮಿಕ ಜಾನ್ ನೊರೋನ್ಹ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Rain

Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌

1-ravi

Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ

Yadagiri

Yadagiri: ಸಿಡಿಲು ಬಡಿದು‌ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!

1-udaaa

Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು

Kannan

ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್ 

1-dssadas

Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!

siddanna-2

MUDA ಹಗರಣ: ಸಿಎಂ ಸಿದ್ದರಾಮಯ್ಯ ಭವಿಷ್ಯ ಹೈಕೋರ್ಟ್ ನಲ್ಲಿ ನಾಳೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannan

ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್ 

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ

1-rrrr

Embarrassing; ಹಣ ನೀಡದೆ ಮದ್ಯದ ಬಾಟಲಿ ಸಮೇತ ಪರಾರಿಯಾಗಿ ಬಂಧನಕ್ಕೊಳಗಾದ ಪೊಲೀಸ್!

Rain

Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌

1-ravi

Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ

Untitled-1

Udupi-D.K; ಪ್ರತ್ಯೇಕ ಪ್ರಕರಣ: ನಾಲ್ವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.