Kukke Subhramanya: ಆಶ್ಲೇಷಾ ನಕ್ಷತ್ರ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಂದಣಿ


Team Udayavani, Oct 27, 2024, 1:50 AM IST

Kukke

ಸುಬ್ರಹ್ಮಣ್ಯ: ನಾಲ್ಕನೇ ಶನಿವಾರ ಹಾಗೂ ಆಶ್ಲೇಷಾ ನಕ್ಷತ್ರ ವಿಶೇಷ ದಿನವಾದ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೆಚ್ಚಿನ ಭಕ್ತರ ಸಂದಣಿ ಕಂಡು ಬಂದಿದೆ.

ಶ್ರೀ ಸುಬ್ರಹ್ಮಣ್ಯ ದೇವರ ನಕ್ಷತ್ರವಾದ ಆಶ್ಲೇಷಾ ಬಹಳ ಮಹತ್ವವಾದದ್ದು ಮತ್ತು ಆಶ್ಲೇಷಾ ಬಲಿ ಸೇವೆ ಸಲ್ಲಿಸುವ ಭಕ್ತರು ಆ ದಿನ ಹೆಚ್ಚಾಗಿ ಕುಕ್ಕೆಗೆ ಆಗಮಿಸಿ ಸೇವೆ ನೆರವೇರಿಸುವುದು ವಾಡಿಕೆ. ಈ ತಿಂಗಳ ನಾಲ್ಕನೇ ಶನಿವಾರ ಇಲಾಖೆ ಕಚೇರಿಗಳು, ಬ್ಯಾಂಕ್‌ಗಳಿಗೆ ರಜೆ ಇದ್ದುದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

ಭೋಜನ ಶಾಲೆಗಳಲ್ಲೂ ಜನದಟ್ಟಣೆ ಹೆಚ್ಚಿತ್ತು. ಕ್ಷೇತ್ರದ ಹೊರಾಂಗಣ, ರಥಬೀದಿಯಲ್ಲಿ ಭಕ್ತರ ದಟ್ಟಣೆ ಕಂಡುಬಂತು.

ಟಾಪ್ ನ್ಯೂಸ್

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Malpe2

Udupi: ಮಲ್ಪೆ ಪಡುಕರೆ: ನೂತನ ಪಾರ್ಕ್‌ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Mangaluru: ಮಿನಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ

Mangaluru: ಮಿನಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ

5

Mangaluru: ಪೊಲೀಸ್‌ ಆಯುಕ್ತರ ಹೆಸರಿನಲ್ಲೇ ನಕಲಿ ಫೇಸ್‌ಬುಕ್‌ ಖಾತೆ!

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

RAGHAVAN

Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.