Kukke Subhramanya: ಆಶ್ಲೇಷಾ ನಕ್ಷತ್ರ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಂದಣಿ
Team Udayavani, Oct 27, 2024, 1:50 AM IST
ಸುಬ್ರಹ್ಮಣ್ಯ: ನಾಲ್ಕನೇ ಶನಿವಾರ ಹಾಗೂ ಆಶ್ಲೇಷಾ ನಕ್ಷತ್ರ ವಿಶೇಷ ದಿನವಾದ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೆಚ್ಚಿನ ಭಕ್ತರ ಸಂದಣಿ ಕಂಡು ಬಂದಿದೆ.
ಶ್ರೀ ಸುಬ್ರಹ್ಮಣ್ಯ ದೇವರ ನಕ್ಷತ್ರವಾದ ಆಶ್ಲೇಷಾ ಬಹಳ ಮಹತ್ವವಾದದ್ದು ಮತ್ತು ಆಶ್ಲೇಷಾ ಬಲಿ ಸೇವೆ ಸಲ್ಲಿಸುವ ಭಕ್ತರು ಆ ದಿನ ಹೆಚ್ಚಾಗಿ ಕುಕ್ಕೆಗೆ ಆಗಮಿಸಿ ಸೇವೆ ನೆರವೇರಿಸುವುದು ವಾಡಿಕೆ. ಈ ತಿಂಗಳ ನಾಲ್ಕನೇ ಶನಿವಾರ ಇಲಾಖೆ ಕಚೇರಿಗಳು, ಬ್ಯಾಂಕ್ಗಳಿಗೆ ರಜೆ ಇದ್ದುದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.
ಭೋಜನ ಶಾಲೆಗಳಲ್ಲೂ ಜನದಟ್ಟಣೆ ಹೆಚ್ಚಿತ್ತು. ಕ್ಷೇತ್ರದ ಹೊರಾಂಗಣ, ರಥಬೀದಿಯಲ್ಲಿ ಭಕ್ತರ ದಟ್ಟಣೆ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್ ಕುಮ್ಮಕ್ಕು: ಅರವಿಂದ್ ಬೆಲ್ಲದ
Forest Land: ಎಚ್ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್ಡಿಕೆ
Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ
Coastal Karnataka: ಆಟೋಮೊಬೈಲ್: ವರ್ಷಾಂತ್ಯದವರೆಗೂ ಬೇಡಿಕೆ
Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.