Heavy Rain ಕುಳ್ಳುಂಜೆ: ವಾರಾಹಿ ನೀರು ನುಗ್ಗಿ ಶಾಲೆ ಕಟ್ಟಡ ಕುಸಿತ
Team Udayavani, Jul 17, 2024, 12:10 AM IST
ಸಿದ್ದಾಪುರ: ನಿರಂತರವಾಗಿ ಸುರಿದ ಮಳೆಗೆ ಶಂಕರನಾರಾಯಣ ಗ್ರಾ.ಪಂ. ವ್ಯಾಪ್ತಿಯ ಕುಳ್ಳುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾರಾಹಿ ಕಾಲುವೆಯ ನೀರು ನುಗ್ಗಿದ ಪರಿಣಾಮ ಶಾಲೆಯ ಕಟ್ಟಡ ಪಂಚಾಗದ ಕಲ್ಲು ಜಾರಿ, ಬಿರುಕು ಬಿಟ್ಟಿದೆ. ಕಾಂಪೌಂಡು ಕುಸಿದಿದೆ. ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಹಾನಿ ಸಂಭವಿಸಿಲ್ಲ.
ಶಾಲೆಯ ತರಗತಿಯ ಕೋಣೆಗಳಲ್ಲಿ ಕೆಸರು ನೀರು ತುಂಬಿಕೊಂಡಿವೆ. ಪೀಠೊಪಕರಣಗಳು, ಪುಸ್ತಕಗಳು ಮತ್ತು ಇತರ ವಸ್ತುಗಳು ಒದ್ದೆಯಾಗಿವೆ.
ಸೌಡ-ಸಿದ್ದಾಪುರ ಹೆದ್ದಾರಿಯ ಹಳೇ ಮೋರಿಯನ್ನು ತೆಗೆದು ಹೊಸದಾಗಿ ಅವೈಜ್ಞಾನಿಕವಾಗಿ ಮೋರಿ ರಚನೆ ಮಾಡಿದ ಪರಿಣಾಮ ಶಾಲೆಗೆ ನೀರು ನುಗ್ಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಪಿಆರ್ಡಿ ಎಂಜಿನಿಯರ್ ರಾಜಕುಮಾರ್, ಪಿಡಬ್ಲ್ಯೂಡಿ ಎಂಜಿನಿಯರ್ ರಾಘವೇಂದ್ರ ನಾಯ್ಕ, ಶಂಕರನಾರಾಯಣ ಗ್ರಾ.ಪಂ. ಅಧ್ಯಕ್ಷ ಉಮೇಶ ಶೆಟ್ಟಿ ಕಲ್ಗದ್ದೆ ಮತ್ತು ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್ ಸಲಹೆ
Kota: ರಾತ್ರಿ ವೇಳೆ ಪೈರಿಂಗ್ ಸದ್ದು: ಕಾಡುಕೋಣ ಭೇಟಿ ಅನುಮಾನ
Democracy Day: ಮಾನವ ಸರಪಳಿಯಲ್ಲಿ ಒಂದು ಕಿ. ಮೀ. ಉದ್ದದ ಧ್ವಜ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.