Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ
Team Udayavani, Oct 4, 2024, 7:45 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತಕ್ಕೆ ಅ.6ರ ಬಳಿಕ ಚಾರಣಕ್ಕೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಚಾರಣಿಗರಿಗೆ ಆನ್ಲೈನ್ನಲ್ಲಿ ಬುಕ್ಕಿಂಗ್ ಮಾಡಲು ಅರಣ್ಯ ಇಲಾಖೆ ವತಿಯಿಂದ ವೆಬ್ಸೈಟ್ ಸಿದ್ಧಪಡಿಸಲಾಗಿದೆ.
ಅದರಲ್ಲಿ ಕುಕ್ಕೆ ಸುಬ್ರಹ್ಮಣ್ಯ – ಕುಮಾರಪರ್ವತ, ಕೊಡಗಿನ ಬೀದಹಳ್ಳಿ – ಕುಮಾರಪರ್ವತ – ಬೀದಹಳ್ಳಿ, ಬೀದಹಳ್ಳಿ- ಕುಮಾರಪರ್ವತ – ಸುಬ್ರಹ್ಮಣ್ಯ ಎಂಬ ಮೂರು ಆಯ್ಕೆಗಳನ್ನು ಪ್ರವೇಶ ಚಾರಣ ಮಾರ್ಗ ಆಯ್ಕೆ ಆನ್ಲೈನ್ ಬುಕ್ಕಿಂಗ್ನಲ್ಲಿ ಸೂಚಿಸಲಾಗಿದೆ.
ಅ.6ರ ಬಳಿಕದ ದಿನಾಂಕಗಳನ್ನು ಆನ್ಲೈನ್ನಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.