Kunigal: ಲಕ್ಷ್ಮಿಪುರ ಅರಣ್ಯದಲ್ಲಿ ವ್ಯಕ್ತಿ ಅನುಮಾಸ್ಪದ ಸಾವು…
Team Udayavani, May 29, 2024, 9:38 PM IST
ಕುಣಿಗಲ್ : ತಾಲೂಕಿನ ಲಕ್ಷ್ಮಿಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಯೋರ್ವನ್ನು ಅನುಮಾಸ್ಪದವಾಗಿ ಮೃತಪಟ್ಟಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಕಸಬಾ ಹೋಬಳಿ ಬೂದಗಾನಹಳ್ಳಿ ಗ್ರಾಮದ ಪ್ರದೀಪ್( 32) ಅನುಮಾಸ್ಪದವಾಗಿ ಮೃತ ಪಟ್ಟ ವ್ಯಕ್ತಿ,
ಘಟನೆ ವಿವರ: ಪ್ರದೀಪ ಟ್ಯಾಕ್ಟರ್ ಚಾಲಕನಾಗಿದ್ದು ಕಳೆದ ಎರಡು ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ಸಾವಿಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ಪೊಲೀಸರ ತನಿಖೆಯಿಂದಷ್ಟೇ ಸಾವಿನ ಕಾರಣ ಹೊರ ಬೀಳಲಿದೆ,
ಬುಧವಾರ ಗಂಡನಿಂದ ಹೆಂಡತಿ ಭೀಕರ ಕೊಲೆ ನಡೆದು, ಮಾಸುವ ಮುನ್ನವೇ, ಮತ್ತೋಬ್ಬ ಪುರುಷನ ಶವ ಪತ್ತೆಯಾಗಿರುವುದು, ಹುಲಿಯೂರುದುರ್ಗ ಜನತೆಯ ಬೆಚ್ಚು ಬೀಳಿಸಿದೆ.
ಇದನ್ನೂ ಓದಿ: ಈ ಭಾರಿ ಡಿಗ್ರಿ ಕೋರ್ಸ್ ಪ್ರವೇಶ ಆಫ್ ಲೈನಾ ಅಥವಾ ಆನ್ ಲೈನಾ? ಗೊಂದಲದಲ್ಲಿ ವಿದ್ಯಾರ್ಥಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.