![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 12, 2022, 2:41 PM IST
ಕುರುಗೋಡು : ಕುರುಗೋಡು ಮತ್ತು ಸಿಂದಿಗೇರಿ ರಸ್ತೆ ಮಧ್ಯೆ ಎಚ್. ಆರ್. ಗವಿಯಪ್ಪ ಜಮೀನಿನ ಅತ್ತಿರ 1350 ಗ್ರಾಂ ಗಾಂಜಾ ಅಂದಾಜು 15000 ಬೆಲೆಯ ವಶಪಡಿಸಿಕೊಂಡು 3 ಆರೋಪಿಗಳನ್ನು ಬಂದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಗಳು ಚಂದ್ರಶೇಖರ್ ಬೆಂಗಳೂರು (36). ಮಲ್ಲಿಕಾರ್ಜುನ ಕೋಳೂರು (48). ಈಡಿಗೀರ್ ಗಂಗಾಧರ್ ಸಿಂದಿಗೇರಿ ಇವರನ್ನು ಬಂಧಿಸಿ ನಗದು ಹಣ 250 ನ್ನು ವಶಪಡಿಸಿಕೊಂಡು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಜಿಲ್ಲಾ ಕರಾಗೃಹಕ್ಕೆ ಕಳಿಸಿದ್ದಾರೆ.
ಗಾಂಜಾವನ್ನು ಆಕ್ರಮವಾಗಿ ಸ್ವಾದಿನ ಹೊಂದಿದ ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸುವಲ್ಲಿ ಕುರುಗೋಡು ಪೊಲೀಸರು ಜಿಲ್ಲಾಕ್ಕೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇವರ ಒಂದು ಕಾರ್ಯವನ್ನು ನೋಡಿ ಸೂಕ್ತ ಬಹುಮಾನ ವನ್ನು ಘೋಷಿಸಿದ್ದಾರೆ.
ಸಿ. ಪಿ. ಐ. ಚಂದನ್ ಗೋಪಾಲ್, ಪಿಎಸ್ಐ ಮೌನೇಶ್ ರಾಥೋಡ್ ನೇತೃತ್ವದಲ್ಲಿ ವಿಶೇಷ ತಂಡ ಚುರುಕುಗೊಂಡು ಆರೋಪಿಗಳನ್ನು ದಸ್ತಿಗಿರಿ ಮಾಡುವಲ್ಲಿ ಯಶಸ್ವಿ ಕಂಡಿದ್ದಾರೆ.
ಇದನ್ನೂ ಓದಿ : ಗುಲಾಲಿ ಚೆಂಡಿನ ಟೆಸ್ಟ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.