ಮದುವೆ ಬಳಿಕ ಆಸ್ತಿ ಹಂಚಿಕೆ ಅಂದಿದ್ದಕ್ಕೆ ಒಡಹುಟ್ಟಿದ ಅಣ್ಣನನ್ನೇ ಹತ್ಯೆಗೈದ ತಮ್ಮ


Team Udayavani, Feb 2, 2023, 10:24 PM IST

ಮದುವೆ ಬಳಿಕ ಆಸ್ತಿ ಹಂಚಿಕೆ ಅಂದಿದ್ದಕ್ಕೆ ಒಡಹುಟ್ಟಿದ ಅಣ್ಣನನ್ನೇ ಹತ್ಯೆಗೈದ ತಮ್ಮ

ಕುಷ್ಟಗಿ: ತಾಲೂಕಿನ ಪಟ್ಟಲಚಿಂತಿ ಗ್ರಾಮದಲ್ಲಿ ಮದುವೆ ಬಳಿಕ ಆಸ್ತಿ ಹಂಚಿಕೆ ಎಂದಿದ್ದಕ್ಕೆ ತಮ್ಮ, ಅಣ್ಣನನ್ನು ಕೊಲೆ ಮಾಡಿದ ಘಟನೆ ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಯಮನೂರಪ್ಪ ಬಸಪ್ಪ ಕಡಿವಾಲರ್ (35) ಮೃತ ದುರ್ದೈವಿ, ಯಮನೂರಪ್ಪನಿಗೆ ಕೆಲಸ ನೆಪದಲ್ಲಿ ಬಂದ ಯಮರೂಪಿ ತಮ್ಮ ಮಲ್ಲಪ್ಪ ಕಡಿವಾಲರ್ (30) ನೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ತಳ್ಳಾಟ ನೂಕಾಟ ನಡೆಸಿ, ಸ್ನಾನದ ಕೊಠಡಿಯಲ್ಲಿ ಕಟ್ಟಿಗೆಯಿಂದ ಭೀಕರವಾಗಿ ಹೊಡೆದು, ಚಾಕುವಿನಿಂದ ಮನಬಂದಂತೆ ಇರಿದು ಕೊಂದು ಹಾಕಿದ್ದಾನೆ. ನಂತರ ಕೊಲೆ ನಡೆದ ಸ್ಥಳದಲ್ಲಿ ಕದಲದೇ ಕುಳಿತು ಪೊಲೀಸರಿಗೆ ಶರಣಾಗಿದ್ದಾನೆ.

ಮದುವೆ ಬಳಿಕ ಆಸ್ತಿ ಹಂಚಿಕೆ ಅಂದಿದ್ದಕ್ಕೆ ಕೊಲೆ
ಪಟ್ಟಣಚಿಂತಿ ಗ್ರಾಮದ ಬಸಪ್ಪ ಕಡಿವಾಲರ್ ಅವರಿಗೆ ನಾಲ್ವರು ಗಂಡು ಮಕ್ಕಳು 16 ಎಕರೆ ಜಮೀನು ಇತ್ತು. ಶರಣಪ್ಪ, ನಾಗಪ್ಪ, ಯಮನೂರಪ್ಪ, ಮಲ್ಲಪ್ಪ ಈ ನಾಲ್ವರು ಸಹೋದರರಲ್ಲಿ ಕೊನೆಯವ ಮಲ್ಲಪ್ಪ ಹೊರತು ಪಡಿಸಿ ಮೂವರು ಮದುವೆಯಾಗಿ ಪ್ರತ್ಯೇಕವಾಗಿ ವಾಸವಾಗಿದ್ದರು.

ಆರೋಪಿ ಮಲ್ಲಪ್ಪ ಮಾತ್ರ ಎರಡನೇ ಸಹೋದರ ನಾಗಪ್ಪನ ಜೊತೆಯಲ್ಲಿದ್ದ. ಇವರ ಪಿತ್ರಾರ್ಜಿತ 16 ಎಕರೆ ಆಸ್ತಿಯಲ್ಲಿ ತನಗೆ ಸೇರಬೇಕಾದ ಆಸ್ತಿ ಹಂಚಿಕೆಗೆ ಅಣ್ಣಾ ಯಮನೂರಪ್ಪ ಅವರನ್ನು ಒತ್ತಾಯಿಸುತ್ತಲೇ ಇದ್ದ. ಅಣ್ಣಾ ಯಮನೂರಪ್ಪ ತಮ್ಮ ಮಲ್ಲಪ್ಪನಿಗೆ ಮದುವೆಯಾಗಲಿ ನಂತರ ಆಸ್ತಿ ಹಂಚಿಕೆ ವಿಷಯ ಹೇಳುತ್ತನೇ ದಿನದೂಡುತ್ತಿದ್ದ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನನಾಗಿದ್ದ ಮಲ್ಲಪ್ಪ ಮೂರನೇ ಸಹೋದರ ಯಮನೂರಪ್ಪನನ್ನು ಚಾಕುವಿನಿಂದ ಇರಿದು ಕೊಂದು ಹಾಕಿದ್ದಾನೆ.

ಘಟನೆ ಹಿನ್ನೆಲೆಯಲ್ಲಿ ಕೊಲೆ ಆರೋಪಿ ತಮ್ಮನನ್ನು ಹನುಮಸಾಗರ ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ,. ಹನುಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹನುಮಸಾಗರ ಪಿಎಸೈ ಸುನೀಲ್ ಎಚ್. ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ಖರೀದಿಸಲು ನಿರಾಕರಣೆ: ಶಿಶುವನ್ನೇ ಬಿಟ್ಟು ಹೋದ ದಂಪತಿ.!

ಟಾಪ್ ನ್ಯೂಸ್

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Cricket: 13 ವರ್ಷದ ಕ್ರಿಕೆಟ್‌ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Cricket: 13 ವರ್ಷದ ಕ್ರಿಕೆಟ್‌ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Happy Deepavali: ದೀಪಾವಳಿ ಭರಾಟೆ-250ಕ್ಕೂ ಅಧಿಕ ವಿಶೇಷ ರೈಲು ಸಂಚಾರ: ರೈಲ್ವೆ ಘೋಷಣೆ

Happy Deepavali: ದೀಪಾವಳಿ ಭರಾಟೆ-250ಕ್ಕೂ ಅಧಿಕ ವಿಶೇಷ ರೈಲು ಸಂಚಾರ: ರೈಲ್ವೆ ಘೋಷಣೆ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಯುವಕನ ಬಂಧನ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಆರೋಪಿ ಬಂಧನ

Hyderabad: ರಸ್ತೆ ಬದಿಯ ಸ್ಟಾಲ್‌ನಿಂದ ಮೊಮೊಸ್ ತಿಂದು ಮಹಿಳೆ ಮೃತ್ಯು, 20 ಮಂದಿ ಅಸ್ವಸ್ಥ

Hyderabad: ರಸ್ತೆ ಬದಿಯ ಸ್ಟಾಲ್‌ನಿಂದ ಮೊಮೊಸ್ ತಿಂದು ಮಹಿಳೆ ಮೃತ್ಯು, 20 ಮಂದಿ ಅಸ್ವಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ

Farmer

Waqf Fear: ವಿವಿಧೆಡೆ ಪಹಣಿಗೆ ರೈತರ ಸರತಿ

baby 2

Muzrai Department Temple; ಸೊರಗಿದೆ ಶಿಶು ಆರೈಕೆ ಕೇಂದ್ರ: ಏನಿದು?

siddanna

Internal reservation;ರಾಜ್ಯ ಸರಕಾರ ಅಸ್ತು : ಏನಿದು ?,ಆಯೋಗದ ಹೊಣೆ ಏನು?

Minister Krishna Byre Gowda: ತೆರಿಗೆ ನ್ಯಾಯ ಕೇಳಿದರೆ ಆತಂಕವಾದಿಗಳಾಗಿ ಬಿಂಬಿಸುತ್ತಾರೆ

Minister Krishna Byre Gowda: ತೆರಿಗೆ ನ್ಯಾಯ ಕೇಳಿದರೆ ಆತಂಕವಾದಿಗಳಾಗಿ ಬಿಂಬಿಸುತ್ತಾರೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1

Bantwal: ಪ್ರತೀ ವಾರ ಹೆದ್ದಾರಿ ಪ್ರಗತಿ ಪರಿಶೀಲನೆ

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Cricket: 13 ವರ್ಷದ ಕ್ರಿಕೆಟ್‌ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Cricket: 13 ವರ್ಷದ ಕ್ರಿಕೆಟ್‌ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.