![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 8, 2023, 9:29 PM IST
ಯಲ್ಲಾಪುರ: ತಾಲೂಕಿನ ಆನಗೋಡದಿಂದ ಸಾವಗದ್ದೆಗೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿಯಲ್ಲಿ ಅಸಹಜವಾಗಿ ಹೆಣ್ಣು ಚಿರತೆಯೊಂದು ಬುಧವಾರ ಮೃತ ಪಟ್ಟಿರುವುದು ಗಮನಕ್ಕೆ ಬಂದಿದೆ.
ಚಿರತೆ ಸತ್ತಿರುವ ಸ್ಥಳಕ್ಕೆ ಉಪರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ಏಸಿಎಫ್ ಆನಂದ, ಆರ್.ಎಫ್.ಓ ಎಲ್.ಎ.ಮಠ್ ಭೆಟಿ ನೀಡಿ ಪರಿಶೀಲಿಸಿ ನಂತರ ಪಶು ವೈದ್ಯಾಧಿಕಾರಿ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
ಈ ಹಿಂದೆಯೂ ಈ ಭಾಗದಲ್ಲಿ ಇದೇ ರೀತಿಯಲ್ಲಿ ಚಿರತೆಯೊಂದು ಅಸಹಜವಾಗಿ ಪ್ರಕರಣವೊಂದು ದಾಖಲಾಗಿತ್ತು ಎನ್ನುವುದು ಉಲ್ಲೇಖನೀಯ. ಈ ರೀತಿ ಅಸಹಜ ಸಾವು ಈ ಪ್ರದೇಶದಲ್ಲಿ ನಡೆಯುತ್ತಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇತ್ತೀಚಿನ ದಿನದಲ್ಲಿ ಈ ಭಾಗದಲ್ಲಿ ಚಿರತೆಯ ಉಪಟಳ ಮಿತಿ ಮೀರಿತ್ತೆಂಬ ಮಾತು ಕೇಳಿ ಬಂದಿತ್ತು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.