ಭಗವಾನ್ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್ ಅನುಮತಿ
Team Udayavani, May 30, 2024, 6:07 PM IST
ನವದೆಹಲಿ: ಯಮುನಾ ನದಿ ತೀರದಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಿದ್ದ ಶಿವ ದೇವಾಲಯವನ್ನು ಒಡೆಯಲು ದೆಹಲಿ ಹೈಕೋರ್ಟ್ ಗುರುವಾರ (ಮೇ 30) ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ
“ಭಗವಾನ್ ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ ಮತ್ತು ಒಂದು ವೇಳೆ ಯುಮುನಾ ನದಿ ಪಾತ್ರದಲ್ಲಿರುವ ಅನಧಿಕೃತ ಕಟ್ಟಡ, ಅತಿಕ್ರಮಣವನ್ನು ತೆರವುಗೊಳಿಸಿದರೆ ಬಹುಶಃ ಶಿವ ಸಂತಸಪಡಬಹುದು” ಎಂದು ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.
ಶಿವ ದೇವಾಲಯವನ್ನು ಒಡೆಯಲು ಅನುಮತಿ ನೀಡಬಾರದು ಎಂದು ಪ್ರಾಚೀನ್ ಶಿವ ಮಂದಿರ್ ಏವಂ ಅಖಾಡ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಜಸ್ಟೀಸ್ ಧರ್ಮೇಶ್ ಶರ್ಮಾ ವಜಾಗೊಳಿಸಿ, ಗೀತಾ ಕಾಲೋನಿಯ ತಾಜ್ ಎನ್ ಕ್ಲೇವ್ ಸಮೀಪದ ಶಿವ ದೇವಾಲಯವನ್ನು ಒಡೆಯಲು ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
“ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ, ಆದರೆ ನಮಗೆ ಮತ್ತು ಜನರಿಗೆ ಶಿವನ ರಕ್ಷಣೆ ಹಾಗೂ ಆಶೀರ್ವಾದ ಬೇಕಾಗಿದೆ ಎಂದು ಜಸ್ಟೀಸ್ ಧರ್ಮೇಶ್ ಶರ್ಮಾ ಮೇ 29ರಂದು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.