![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 5, 2021, 11:15 PM IST
ನವದೆಹಲಿ: ದೇಶದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಕಚ್ಚಾವಸ್ತುವೆನಿಸಿರುವ ಕಲ್ಲಿದ್ದಲು ಸಂಗ್ರಹಣಾಗಾರದಲ್ಲಿ ಇರುವ ಕಲ್ಲಿದ್ದಲು ದಾಸ್ತಾನು ಕೇವಲ ನಾಲ್ಕು ದಿನಗಳ ಮಟ್ಟಿಗೆ ಸಾಕಾಗುವಷ್ಟಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗವಾಗಿದೆ.
ದೇಶದಲ್ಲಿ ಉತ್ಪಾದನೆಯಾಗುವ ವಿದ್ಯುತ್ನಲ್ಲಿ ಶೇ. 70ರಷ್ಟು ಉತ್ಪಾದನೆ ಕಲ್ಲಿದ್ದಲು ಆಧಾರಿತ ಸ್ಥಾವರಗಳಲ್ಲಿ ಆಗುತ್ತದೆ. ಆದರೆ, ಆಗಸ್ಟ್ ಮಧ್ಯಭಾಗದಿಂದಲೇ ಈ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಆವರಿಸಿದೆ. ಕೊರತೆಯಿಂದಾಗಿ ಕಲ್ಲಿದ್ದಲು ಬೆಲೆಯೂ ಹೆಚ್ಚಾಗಿದ್ದು, ಅದರಿಂದಾಗಿ ವಿದ್ಯುತ್ ಶುಲ್ಕವೂ ಹೆಚ್ಚಾಗಿದೆ.
ಇದೆಲ್ಲದಕ್ಕೆ ಮೂಲ ಕಾರಣ, ಕಲ್ಲಿದ್ದಲು ಗಣಿಗಾರಿಕಾ ಕ್ಷೇತ್ರದ ಚಟುವಟಿಕೆ ಗಣನೀಯವಾಗಿ ಕುಸಿದಿರುವುದು. ಕೋವಿಡ್ ನಿರ್ಬಂಧಗಳಿದ್ದಾಗ ಈ ಕ್ಷೇತ್ರದ ಚಟುವಟಿಕೆ ನಿಂತಿತ್ತು. ನಿರ್ಬಂಧಗಳನ್ನು ತೆರವುಗೊಳಿಸಿದ ಮೇಲೆ ಸುರಿದ ಅಗಾಧ ಮಳೆಯಿಂದಾಗಿ ಕಲ್ಲಿದ್ದಲು ಗಣಿಗಾರಿಕೆ ಜಾಗಗಳು ಹಾಗೂ ಕಲ್ಲಿದ್ದಲು ಸಾಗಾಟದ ಮಾರ್ಗಗಳು ಪ್ರವಾಹಕ್ಕೆ ತುತ್ತಾದವು. ಹೀಗಾಗಿ, ಕಲ್ಲಿದ್ದಲು ಗಣಿಗಾರಿಕೆ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮೈಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.