Lucknow: ಹಸುವಿನ ಕೊಟ್ಟಿಗೆಯಲ್ಲಿ ಮಲಗಿದ್ರೆ ಕ್ಯಾನ್ಸರ್‌ನಿಂದ ಮುಕ್ತಿ: ಯುಪಿ ಸಚಿವ!


Team Udayavani, Oct 15, 2024, 6:23 AM IST

sanjay-singh-gangvar

ಲಕ್ನೋ: ಹಸುವಿನ ಕೊಟ್ಟಿಗೆಯಲ್ಲಿ ಮಲಗುವುದರಿಂದ ಮತ್ತು ಕೊಟ್ಟಿಗೆ ಸ್ವಚ್ಛಗೊಳಿಸುವುದರಿದ ಕ್ಯಾನ್ಸರ್‌ನಿಂದ ಮುಕ್ತಿ ಪಡೆಯಬಹುದು ಎಂಬ ವಿಲಕ್ಷಣ ಸಲಹೆ ಯೊಂದನ್ನು ಉತ್ತರಪ್ರದೇಶದ ಸಚಿವರೊಬ್ಬರು ನೀಡಿದ್ದಾರೆ.

ಗೋಶಾಲೆ ಉದ್ಘಾಟಿಸಿ ಮಾತನಾಡಿರುವ ಬಿಜೆಪಿ ನಾಯಕ ಸಂಜಯ್‌ ಸಿಂಗ್‌ ಗಂಗ್ವಾರ್‌, ಹಸುವಿನ ಬೆನ್ನು ತಟ್ಟುವ ಮೂಲಕ ರಕ್ತದೊತ್ತಡವನ್ನೂ ನಿಯಂತ್ರಿಸ ಬಹುದು. ಬೆರಣಿ ಸುಡುವುದರಿಂದ ಸೊಳ್ಳೆ, ಇತರೆ ಕೀಟಗಳು ಹಿಮ್ಮೆಟ್ಟುತ್ತವೆ. ಬಿಪಿ ಇರುವವರು ಗೋವಿನ ಬೆನ್ನ ಮೇಲೆ ಪ್ರತಿದಿನ ಕೈಯಾಡಿಸಿದರೆ, ಕಾಯಿಲೆ ಉಪಶಮನಕ್ಕಾಗಿ ಸೇವಿಸಬೇಕಾದ ಔಷಧ ಪ್ರಮಾಣ ತಗ್ಗುತ್ತದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕ್ಯಾನ್ಸರ್‌ ಕೇಸ್‌ ಹೆಚ್ಚಳ: ಬಾಯಿ, ಸ್ತನ ಕ್ಯಾನ್ಸರ್‌ಗಳೇ ಹೆಚ್ಚು!
ಹೊಸದಿಲ್ಲಿ: ಭಾರತದಲ್ಲಿ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಪುರುಷರಲ್ಲಿ ಬಾಯಿ ಮತ್ತು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ ತಿಳಿಸಿದೆ.

ಭಾರತ, ಬ್ರೆಜಿಲ್‌, ರಷ್ಯಾ, ಚೀನ ಮತ್ತು ದ.ಆಫ್ರಿಕಾಗಳಿರುವ ಬ್ರಿಕ್ಸ್‌ ರಾಷ್ಟ್ರಗಳಲ್ಲಿ ಕ್ಯಾನ್ಸರ್‌ ಪ್ರಕರಣಗಳ ಕುರಿತು ನಡೆದಿ ರುವ ತುಲನಾತ್ಮಕ ಅಧ್ಯಯನದ ವರದಿ ಇಕ್ಯಾನ್ಸರ್‌ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ವಿಶ್ವದ 42 ಪ್ರತಿಶತ ಕ್ಯಾನ್ಸರ್‌ ಸಾವುಗಳು ಬ್ರಿಕ್ಸ್‌ ರಾಷ್ಟಗಳಲ್ಲೇ ಆಗಿದ್ದು, ಭಾರತದಲ್ಲಿ ಸ್ತನ ಕ್ಯಾನ್ಸರ್‌ ಅತೀಹೆಚ್ಚು ಸಾವಿಗೆ ಕಾರಣ ವಾಗಿದ್ದರೆ, ಇತರೆ ಬ್ರಿಕ್ಸ್‌ ರಾಷ್ಟ್ರಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್‌ ಕಾರಣವಾಗಿದೆ. 2022ರಿಂದ 2045ರ ವೇಳೆಗೆ ಭಾರತ ಮತ್ತು ದ.ಆಫ್ರಿಕಾಗಳಲ್ಲಿ ಕ್ಯಾನ್ಸರ್‌ ಹೆಚ್ಚಳವಾಗಬಹುದು ಎಂದು ವರದಿ ಎಚ್ಚರಿಸಿದೆ.

ಟಾಪ್ ನ್ಯೂಸ್

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Jai-Shanakar

SCO Meet: ಶಾಂಘೈ ಶೃಂಗಸಭೆ: ಇಂದು ಪಾಕಿಸ್ಥಾನಕ್ಕೆ ವಿದೇಶಾಂಗ ಸಚಿವ ಜೈಶಂಕರ್‌

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.