2024 Lok Sabha Election; ಮುಂಬೈನ ವಾಯುವ್ಯ ಕ್ಷೇತ್ರದಿಂದ ಮಾಧುರಿ ದೀಕ್ಷಿತ್‌ ಸ್ಪರ್ಧೆ?

ಅಬೋಧ್‌ ಸಿನಿಮಾದಲ್ಲಿ ನಟಿಸುವ ಮೂಲಕ ಮಾಧುರಿ ದೀಕ್ಷಿತ್ ಬೆಳ್ಳಿಪರದೆಗೆ ಪ್ರವೇಶಿಸಿದ್ದರು.

Team Udayavani, Nov 17, 2023, 5:07 PM IST

2024 Lok Sabha Election; ಮುಂಬೈನ ವಾಯುವ್ಯ ಕ್ಷೇತ್ರದಿಂದ ಮಾಧುರಿ ದೀಕ್ಷಿತ್‌ ಸ್ಪರ್ಧೆ?

ಮುಂಬೈ: 90ರ ದಶಕದ ಬಾಲಿವುಡ್‌ ಚೆಲುವೆ, ನಟಿ ಮಾಧುರಿ ದೀಕ್ಷಿತ್‌ ಜನಪ್ರಿಯವಾಗಿದ್ದು, ವಿವಾಹದ ನಂತರ ನಟನೆಯಿಂದ ದೂರ ಉಳಿದಿದ್ದರು. ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ:ಬಿಜೆಪಿಗರು ಯಡಿಯೂರಪ್ಪನವರನ್ನೇ ಬಿಟ್ಟಿಲ್ಲ,‌ ಇನ್ನು ಅವರ ಮಗನನ್ನು ಬಿಡ್ತಾರಾ: ಮಂಕಾಳು ವೈದ್ಯ

ವರದಿಯ ಪ್ರಕಾರ, ದೇವದಾಸ್‌ ಸಿನಿಮಾದ ನಟಿ ಮಾಧುರಿ ವಾಯುವ್ಯ ಮುಂಬೈ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಧುರಿ ಭಾರತೀಯ ಜನತಾ ಮುಖಂಡರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದೆ.

ಮಾಧುರಿ ದೀಕ್ಷಿತ್‌ ಹಾಗೂ ಪತಿ ಶ್ರೀರಾಮ್‌ ನೇನೆಯೊಂದಿಗೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಭಾರತ v/s ನ್ಯೂಜಿಲ್ಯಾಂಡ್‌ ಸೆಮಿ ಫೈನಲ್‌ ಮ್ಯಾಚ್‌ ಅನ್ನು ವೀಕ್ಷಿಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಆಶೀಶ್‌ ಶೆಲಾರ್‌ ಜತೆಗಿದ್ದು, ಈ ಫೋಟೊವನ್ನು ಇನ್ಸ್ಟಾಗ್ರಾಮ್‌ ನಲ್ಲಿ ಶೇರ್‌ ಮಾಡಿ ಟೀಮ್‌ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿದ್ದರು.

ಅದಲ್ಲದೇ ಮಾಧುರಿ ದೀಕ್ಷಿತ್‌ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಹಾಗೂ ಎನ್‌ ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಜತೆಯೂ ಕಾಣಿಸಿಕೊಂಡಿದ್ದರು. ಆದರೆ ನಟಿ ಮಾಧುರಿ ದೀಕ್ಷಿತ್‌ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ವರದಿ ತಿಳಿಸಿದೆ.

1984ರಲ್ಲಿ ಬಿಡುಗಡೆಯಾದ ಅಬೋಧ್‌ ಸಿನಿಮಾದಲ್ಲಿ ನಟಿಸುವ ಮೂಲಕ ಮಾಧುರಿ ದೀಕ್ಷಿತ್ ಬೆಳ್ಳಿಪರದೆಗೆ ಪ್ರವೇಶಿಸಿದ್ದರು. ಆದರೆ ಮಾಧುರಿಗೆ ಜನಪ್ರಿಯತೆ ತಂದು ಕೊಟ್ಟ ಸಿನಿಮಾ 1988ರಲ್ಲಿ ತೆರೆಕಂಡ ತೇಜಾಬ್‌ ಚಿತ್ರ. ಈ ಸಿನಿಮಾದ ಏಕ್‌ ದೋ ತೀನ್‌ ಹಾಡಿನ ಡ್ಯಾನ್ಸ್‌ ಮಾಧುರಿಯನ್ನು ಜನಪ್ರಿಯಳನ್ನಾಗಿ ಮಾಡಿತ್ತು. 1990ರ ದಶಕದಲ್ಲಿ ಮಾಧುರಿ ಬಾಲಿವುಡ್‌ ಬೇಡಿಕೆಯ ನಟಿಯಾಗಿದ್ದರು.

ವಿವಾಹದ ನಂತರ ಮಾಧುರಿ ನಟನೆಯಿಂದ ದೂರ ಉಳಿದಿದ್ದರು. ಆದರೆ ದೇಡ್‌ ಇಶ್ಕಿಯಾ ಮತ್ತು ಗುಲಾಬ್‌ ಗ್ಯಾಂಗ್‌ ಸಿನಿಮಾದ ಯಶಸ್ಸಿನ ನಂತರ ಮಾಧುರಿ ಮತ್ತೆ ನಟನೆಯತ್ತ ಹೊರಳಿದ್ದರು. ಅಷ್ಟೇ ಅಲ್ಲ ದ ಫೇಮ್‌ ಗೇಮ್‌ ವೆಬ್‌ ಸೀರೀಸ್‌ ನಲ್ಲೂ ನಟಿಸಿದ್ದಾರೆ.

ಟಾಪ್ ನ್ಯೂಸ್

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.