Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು


Team Udayavani, Oct 23, 2024, 1:50 AM IST

money

ಮಡಿಕೇರಿ: ಕೊಡಗು ಜಿಲ್ಲೆಯ ಗೋಣಿಕೊಪ್ಪ, ವಿರಾಜಪೇಟೆ, ಕುಶಾಲನಗರದಲ್ಲಿ ಮಲಬಾರ್‌ ಮಲ್ಟಿಸ್ಪೇಟ್‌ ಆಗ್ರೋ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ ಹೆಸರಿನಲ್ಲಿ ಕಚೇರಿ ತೆರೆದು ಸುತ್ತಮುತ್ತಲಿನ ಹಲವು ಗ್ರಾಹಕರಿಂದ ಪಿಗ್ಮಿ ಕಲೆಕ್ಷನ್‌, ಆರ್‌.ಡಿ. ಹಾಗೂ ಬಾಂಡ್‌ ಮೂಲಕ ಹಣ ಹೂಡಿಕೆ ಮಾಡಿಸಿಕೊಂಡು ಈಗ ಕಚೇರಿಯನ್ನು ಮುಚ್ಚಿ ಸಾರ್ವಜನಿಕರಿಗೆ ವಂಚನೆ ಮಾಡಿ ತಲೆಮರೆಸಿಕೊಂಡಿರುವ ಆರೋಪದಡಿ ಗೋಣಿಕೊಪ್ಪ, ವಿರಾಜಪೇಟೆ ನಗರ ಮತ್ತು ಕುಶಾಲನಗರ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಕುಶಾಲನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ದಂಡಿನಪೇಟೆಯಲ್ಲಿರುವ ಮಲಬಾರ್‌ ಮಲ್ಟಿಸ್ಟೇಟ್‌ ಆಗ್ರೋ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಬೈಲುಕುಪ್ಪೆ ನಿವಾಸಿ ಚಂದ್ರಹಾಸ ಕೆ.ಟಿ.(52) ಅವರು 2023ರ ಜೂ. 1ರಿಂದ ಪಿಗ್ಮಿ ಕಟ್ಟಲು ಪ್ರಾರಂಭಿಸಿದ್ದರು. 2024ನೇ ಸಾಲಿನ ಫೆಬ್ರವರಿ ತಿಂಗಳವರೆಗೆ ಪಿಗ್ಮಿ ಹಣದ ಮೊತ್ತ ಒಟ್ಟು 99,500 ರೂ. ಗಳಾಗಿತ್ತು. ಹಣವನ್ನು ಹಿಂದಿರುಗಿಸದೆ ಕಚೇರಿಯನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ಚಂದ್ರಹಾಸ ಅವರು ಕುಶಾಲನಗರ ನಗರ ಪೊಲೀಸ್‌ ಠಾಣೆಯಲ್ಲಿ ವಂಚನೆಯ ದೂರು ನೀಡಿದ್ದರು.

ಮಲಬಾರ್‌ ಸೊಸೈಟಿಯ ಪ್ರಮುಖರು ವಂಚನೆ ಮಾಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೊಸೈಟಿಯಿಂದ ವಂಚನೆಗೆ ಒಳಗಾಗಿದ್ದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸುವಂತೆ ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

red-Corner

Kumbale: ಕೊಲ್ಲಿಗೆ ಪರಾರಿಯಾದ 6 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌

kas-a

Kasaragod ಅಪರಾಧ ಸುದ್ದಿಗಳು

elephent-Madiker

Elephant: ಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

Madikeri: ಕಾಫಿ ತೋಟದಲ್ಲಿ ಗಾಂಜಾ ಬೆಳೆೆದ ಆರೋಪಿಯ ಬಂಧನ

Madikeri: ಕಾಫಿ ತೋಟದಲ್ಲಿ ಗಾಂಜಾ ಬೆಳೆೆದ ಆರೋಪಿಯ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.