Maharashtra Election: ಎಂವಿಎ ಮುಂದೆ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟ ಅಖಿಲೇಶ್ ಯಾದವ್
Team Udayavani, Oct 19, 2024, 11:47 PM IST
ಮುಂಬೈ: ಮಹಾವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟದ ಭಾಗವಾಗಿರುವ ಸಮಾಜವಾದಿ ಪಕ್ಷವು (ಎಸ್ಪಿ) ಮಹಾರಾಷ್ಟ್ರ ವಿಧಾನಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ.
ಈ ಬಗ್ಗೆ ಧುಲೆಯಲ್ಲಿ ಮಾತನಾಡಿದ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಮೈತ್ರಿಕೂಟದ ಮುಂದೆ ಯಾವ ಕ್ಷೇತ್ರಗಳಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ವಿವರ ನೀಡಲಾಗಿದೆ. ಜತಗೆ ಧುಲೆ ಸೇರಿದಂತೆ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನೂ ಪ್ರಕಟಿಸಿದ್ದೇವೆ ಎಂದು ಹೇಳಿದ್ದಾರೆ.
ಸೀಟು ಹಂಚಿಕೆ ಕುರಿತು ಎಂವಿಎ ಒಳಗೇ ಜಟಾಪಟಿ ನಡೆಯುತ್ತಿರುವಂತೆಯೇ ಅಖಿಲೇಶ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಯಾವ ಕ್ಷೇತ್ರದಲ್ಲಿ ನಮ್ಮ ಪ್ರಾಬಲ್ಯವಿದೆಯೋ ಆ ಕ್ಷೇತ್ರಗಳನ್ನೇ ಪಟ್ಟಿ ಮಾಡಿ ಕೇಳಿದ್ದೇವೆ ಅಷ್ಟೇ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗೌರ್ನರ್ ಅಸ್ತು
BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ
Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ
Jharkhand Polls: ಜಾರ್ಖಂಡ್ನಲ್ಲಿ ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ
BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್
MUST WATCH
ಹೊಸ ಸೇರ್ಪಡೆ
Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ
Council By Election: ಪರಿಷತ್ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ
Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ
Udupi: ವಿದ್ಯುನ್ ಹೆಬ್ಬಾರ್ಗೆ ಫೋಟೋಗ್ರಾಫರ್ ಆಫ್ ದಿ ಇಯರ್ ಪ್ರಶಸ್ತಿ ಪ್ರದಾನ
Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್ಮೆಂಟ್ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.