Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ


Team Udayavani, Oct 19, 2024, 2:41 AM IST

Maha-Rig

ಮುಂಬೈ: ಮಹಾರಾಷ್ಟ್ರದಲ್ಲಿ ಟೂರಿಸ್ಟ್‌ ಟ್ಯಾಕ್ಸಿ, ಗೂಡ್ಸ್‌ ಆಟೋ ರಿಕ್ಷಾ, ಪಿಕಪ್‌ ವಾಹನ ಸೇರಿದಂತೆ 7,500 ಕೆಜಿಗಿಂತ ಕಡಿಮೆ ತೂಕ ಸಾಮರ್ಥ್ಯವಿರುವ ವಾಣಿಜ್ಯ ವಾಹನಗಳನ್ನು ನೋಂದಾಯಿಸಲು ಇನ್ನುಮುಂದೆ ಆರ್‌ಟಿಒ ಕಚೇರಿಗೆ ಹೋಗಬೇಕಾದ ಅನಿವಾರ್ಯತೆ ಇಲ್ಲ.

ಬದಲಿಗೆ ಆಟೊಮೊಬೈಲ್‌ ಡೀಲರ್‌ಗಳೇ ಇವುಗಳನ್ನು ನೋಂದಾಯಿಸಬಹುದು ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ. ಆದರೆ, ಮೀಟರ್‌ ಟ್ಯಾಕ್ಸಿಗಳಿಗೆ ಈ ಬದಲಾವಣೆ ಅನ್ವಯಿಸುವುದಿಲ್ಲ. ಸರ್ಕಾರದ ಈ ಕ್ರಮವನ್ನು ವಾಣಿಜ್ಯ ಸಾಗಣೆದಾರರು ಸ್ವಾಗತಿಸಿದ್ದು, ಇದರಿಂದ ತಮ್ಮ ಸಮಯ, ಹಣ ಉಳಿಯುವುದರ ಜತೆಗೆ ಆರ್‌ಟಿಒ ಕಚೇರಿಗಳಲ್ಲಿ ಎದುರಾಗುತ್ತಿದ್ದ ಅನಗತ್ಯ ಸಮಸ್ಯೆಗಳಿಂದಲೂ ಮುಕ್ತಿ ಸಿಕ್ಕಿದಂತಾಗಿದೆ ಎಂದಿದ್ದಾರೆ.

ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಆಟೊಮೊಬೈಲ್‌ ಡೀಲರ್‌ಗಳು ಖಾಸಗಿ ಕಾರ್‌, ದ್ವಿಚಕ್ರ ವಾಹನಗಳು ಸೇರಿದಂತೆ ವಾಣಿಜ್ಯೇತರ ವಾಹನಗಳನ್ನು ಮಾತ್ರ ನೋಂದಾಯಿಸಲು ಅವಕಾಶ ನೀಡಲಾಗಿತ್ತು.

ಟಾಪ್ ನ್ಯೂಸ್

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Food-de

New Policy: ಜೊಮ್ಯಾಟೋ, ಸ್ವಿಗ್ಗಿಫುಡ್‌ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.