MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ


Team Udayavani, Oct 14, 2024, 1:15 AM IST

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

ಮಣಿಪಾಲ: ಮಾಹೆ ವಿ.ವಿ.ಯ ಡಾ| ಟಿಎಂಎ ಪೈ ಸಭಾಂಗಣ ದಲ್ಲಿ 2ನೇ ರಾಷ್ಟ್ರೀಯ ಸಿಜಿಎಂಪಿ ದಿನ ವನ್ನು ಉದ್ಯಮಿಗಳು, ವಿ.ವಿ.ಯ ಅಧಿ ಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು.

ಮಣಿಪಾಲ ಕಾಲೇಜ್‌ ಆಫ್‌ ಫಾರ್ಮಾ ಸ್ಯುಟಿಕಲ್ ಸೈನ್ಸಸ್‌ (ಎಂಕಾಪ್ಸ್‌)ನಲ್ಲಿ ಸೆಂಟರ್‌ ಫಾರ್‌ ಸಿಜಿಎಂಪಿ ಆಯೋಜಿಸಿದ ಎರಡು ದಿನಗಳ ಕಾರ್ಯಕ್ರಮ ಅ.9 ಮತ್ತು 10ರಂದು ನಡೆದಿದ್ದು ಔಷಧ ಗುಣಮಟ್ಟದ ಮಾನದಂಡ ಅನುಸ ರಿಸುವ ಪ್ರಾಮುಖ್ಯತೆ, ಔಷಧೀಯ ಶಿಕ್ಷಣ, ಅಭ್ಯಾಸದ ಪ್ರಗತಿ ಇತ್ಯಾದಿ ಸಮಗ್ರವಾಗಿ ಚರ್ಚಿಸಲಾಗಿದೆ.

ಫಾರ್ಮಸಿ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷ ಡಾ| ಮೋಂಟು ಕುಮಾರ್‌ ಎಂ. ಪಟೇಲ್‌ ಉದ್ಘಾಟನೆಯಲ್ಲಿ ಭಾಗವಹಿಸಿ, ಔಷಧೀಯ ಉದ್ಯಮದಲ್ಲಿ ನಿಯಂತ್ರಕ ಅನುಸರಣೆ ಮತ್ತು ಗುಣಮಟ್ಟದ ಭರವಸೆಯ ಬಗ್ಗೆ ವಿವರಿಸಿದರು.
ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಮಾತನಾಡಿ, ಔಷಧೀಯ ಶಿಕ್ಷಣದಲ್ಲಿ ಉತ್ಕೃಷ್ಟತೆ ಬೆಳೆಸುವಲ್ಲಿ ಮಾಹೆ ಬದ್ಧತೆ ಹೊಂದಿದೆ ಎಂದರು.

2ನೇ ದಿನದ ಐಡಿಎಂಎನ ಪ್ರಧಾನ ಕಾರ್ಯದರ್ಶಿ, ಮುಂಬಯಿ ಎನ್‌ಕ್ಯೂಬ್‌ ಎಥಿಕಲ್ಸ್‌ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಮೆಹುಲ್‌ ಷಾ ಮಾತನಾಡಿ, ಮಾಹೆ ವಿ.ವಿ.ಯ 25,000 ವಿದ್ಯಾರ್ಥಿಗಳು, 26 ಸ್ಟ್ರೀಮ್‌ಗಳು, 130 ಕೋರ್ಸ್‌ಗಳು ಮಣಿಪಾಲವನ್ನು ಶೈಕ್ಷಣಿಕ ಹಬ್‌ ಆಗಿ ರೂಪಿಸಿದೆ ಎಂದರು.

ಐಡಿಎಂಎ ಪ್ರಧಾನ ಕಾರ್ಯದರ್ಶಿ ದಾರಾ ಬಿ. ಪಟೇಲ್‌, ಮಾಹೆ ಸಹ ಕುಲಪತಿ ಡಾ| ಶರತ್‌ ಕೆ. ರಾವ್‌ ಪ್ರಸ್ತಾವನೆಗೈದರು. ಸಿಜಿಎಂಪಿ ಕೇಂದ್ರದ ಸಂಯೋಜಕ ಡಾ| ಗಿರೀಶ್‌ ಪೈ ಸಿಜಿಎಂಪಿ ದಿನದ ಬಗ್ಗೆ ತಿಳಿಸಿದರು.

ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಎಸ್‌.ಎಂ. ಮುದ್ದಾ ಅವರಿಗೆ ನ್ಯಾಶನಲ್‌ ಸಿಜಿಎಂಪಿ ಡೇ ಅವಾರ್ಡ್‌ ನೀಡ‌ಲಾಯಿತು. ಅವರ ಪರವಾಗಿ ಮೆಹುಲ್‌ ಶಾ ಪ್ರಶಸ್ತಿ ಸ್ವೀಕರಿಸಿದರು.

ಡಾ| ಪಿ.ವಿ. ಮಲ್ಯರ ನಿರ್ದೇಶನದಲ್ಲಿ ಉದ್ಯಮ-ಸಂಸ್ಥೆಯ ಪ್ಯಾನಲ್‌ ಚರ್ಚೆ ನಡೆಯಿತು. ಕಾರ್ಪೊರೇಟ್‌ ಸಂಬಂಧಗಳ ನಿರ್ದೇಶಕ ಡಾ| ಹರೀಶ್‌ ಕುಮಾರ್‌ ಮತ್ತು ಫೋಪೆ ಅಧ್ಯಕ್ಷ ಹರೀಶ್‌ ಕೆ. ಜೈನ್‌ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಿತು. ಪೋಸ್ಟರ್‌ ಪ್ರಸ್ತುತಿಗಳ ವಿಜೇತರಿಗೆ ಡಾ| ಗಿರೀಶ್‌ ಪೈ ಮತ್ತು ಎಂಕಾಪ್ಸ್‌ನ ಪ್ರಾಂಶುಪಾಲ ಡಾ| ಶ್ರೀನಿವಾಸ್‌ ಮುತಾಲಿಕ್‌ ಪ್ರಮಾಣಪತ್ರ ವಿತರಿಸಿದರು. ರವೀಂದ್ರ ಶೆಣೈ ವಂದಿಸಿ, ಡಾ| ರೇಖಾ ಆರ್‌. ಶೆಣೈ ಸಮಾರೋಪದಲ್ಲಿ ನಿರೂಪಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Karkala: ಸಿಡಿಲು ಬಡಿದು ಮೂವರಿಗೆ ಗಾಯ

Karkala: ಸಿಡಿಲು ಬಡಿದು ಮೂವರಿಗೆ ಗಾಯ

byndoor

Road mishap: ಕೊಪ್ಪಲಂಗಡಿ; ಮಿನಿ ಟೆಂಪೋ ಢಿಕ್ಕಿ; ವ್ಯಕ್ತಿ ಮೃತ್ಯು

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

gold

ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.