ದೈವನಿಂದನೆ ಆರೋಪ: ಪಾಕ್ನಲ್ಲಿ ವ್ಯಕ್ತಿ ಹತ್ಯೆ
Team Udayavani, Feb 13, 2022, 9:45 PM IST
ಇಸ್ಲಾಮಾಬಾದ್/ಲಾಹೋರ್: ಪಾಕಿಸ್ತಾನದ ಪಂಜಾಬ್ನ ಕುಗ್ರಾಮದಲ್ಲಿ ದೈವ ನಿಂದನೆ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ವ್ಯಕ್ತಿಯನ್ನು ಕಲ್ಲು ಹೊಡೆದು ಸಾಯಿಸಿದ ಘಟನೆ ನಡೆದಿದೆ.
ಆತನ ಮೃತದೇಹವನ್ನು ಕೃತ್ಯವೆಸಗಿದ ಗುಂಪು ಮರಕ್ಕೆ ಕಟ್ಟಿ ನೇತು ಹಾಕಿದ ಹೇಯ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 62 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನದ ಲಾಹೋರ್ನಿಂದ 275 ಕಿಮೀ ದೂರದಲ್ಲಿರುವ ಖಾನ್ವೆಲ್ ಜಿಲ್ಲೆಯಲ್ಲಿರುವ ಜಂಗಲ್ ದೇರಾವಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ಕುರಾನ್ ಹರಿದು ಹಾಕಿ, ಸುಟ್ಟುಹಾಕಿ ದೈವನಿಂದನೆ ಮಾಡಿದ್ದಾನೆ ಎಂಬ ಆರೋಪವನ್ನು ಹೊರಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದರೂ, ಉದ್ರಿಕ್ತಗೊಂಡಿದ್ದ 300ಕ್ಕೂ ಅಧಿಕ ಮಂದಿಯ ಗುಂಪು ಆತನನ್ನು ಪೊಲೀಸರ ವಶದಿಂದ ಬಲವಂತವಾಗಿ ಪಡೆದುಕೊಂಡು ಮರಕ್ಕೆ ಕಟ್ಟಿಹಾಕಿ ಕಲ್ಲು ಹೊಡೆಯಿತು. ತೀವ್ರವಾಗಿ ಗಾಯಗೊಂಡ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.