ಬಾನೆಟ್‌ ಮೇಲೆ ಗಾಯಾಳು ಇರಿಸಿಕೊಂಡು ಕಾರು ಓಡಿಸಿದ!

ದಕ್ಷಿಣ ದೆಹಲಿಯಲ್ಲಿ ಮಾಜಿ ಅಧಿಕಾರಿ ಪುತ್ರನೊಬ್ಬನ ರಕ್ಕಸತನ

Team Udayavani, Feb 14, 2022, 7:50 AM IST

ಬಾನೆಟ್‌ ಮೇಲೆ ಗಾಯಗೊಂಡಿದ್ದ ಪಾದಚಾರಿಯನ್ನು ಹಾಕಿಕೊಂಡು ಕಾರು ಡ್ರೈವ್‌ ಮಾಡಿದ!

ನವದೆಹಲಿ: ಆತ ಸರ್ಕಾರಿ ಅಧಿಕಾರಿಯೊಬ್ಬರ ಪುತ್ರ. ಇತ್ತೀಚೆಗೆ ಕಾರು ಓಡಿಸುವ ಭರದಲ್ಲಿ ಪಾದಚಾರಿಯೊಬ್ಬನಿಗೆ ಡಿಕ್ಕಿ ಹೊಡೆದಿದ್ದ. ಆದರೆ, ಅಷ್ಟಕ್ಕೆ ಬಿಡದ ಆತ, ಕಾರು ಇಳಿದು ಬಂದು ಗಾಯಗೊಂಡಿದ್ದ ಆ ಪಾದಚಾರಿಯನ್ನು ತನ್ನ ಕಾರಿನ ಬಾನೆಟ್‌ ಮೇಲೆ ಹಾಕಿ, ಆ ಕಾರನ್ನು ಡ್ರೈವ್‌ ಮಾಡಿಕೊಂಡು ಪಂಚತಾರಾ ಹೋಟೆಲೊಂದಕ್ಕೆ ಹೋದ!

ದಕ್ಷಿಣ ದೆಹಲಿಯ ಗ್ರೇಟರ್‌ ಕೈಲಾಶ್‌ನಲ್ಲಿ ಈ ಘಟನೆ ನಡೆದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಅಪಘಾತದ ದೃಶ್ಯಗಳು ದಾಖಲಾಗಿದ್ದು, ಅವುಗಳ ಆಧಾರದಲ್ಲಿ ಆತನ ವಿರುದ್ಧ ಪ್ರಕರಣದ ದಾಖಲಾಗಿವೆ.

ಈ ಯುವಕ ಖಾಸಗಿ ವಿವಿಯಲ್ಲಿ ಕಾನೂನು ಪದವಿ ಕಲಿಯುತ್ತಿದ್ದಾನೆ ಎಂದು ದಕ್ಷಿಣ ದೆಹಲಿಯ ಡಿಸಿಪಿ ಬೇನಿತಾ ಮೇರಿ ಜೈಕರ್‌ ತಿಳಿಸಿದ್ದಾರೆ. ಕೆಲವೊಂದು ವರದಿಗಳ ಪ್ರಕಾರ ಕಾರ್‌ನಲ್ಲಿ ವಿದ್ಯಾರ್ಥಿಯ ತಂದೆಯೂ ಇದ್ದರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.