Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


Team Udayavani, Oct 17, 2024, 1:50 AM IST

Congress-Symbol

ಮಂಗಳೂರು: ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗೆ ಹಣವಿಲ್ಲ ಎನ್ನುವ ಬಿಜೆಪಿ ಹಾಗೂ ಜೆಡಿಎಸ್‌ನವರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಾವಿರಾರು ಕೋ.ರೂ.ಗಳ ನ್ಯಾಯಯುತ ತೆರಿಗೆಯನ್ನು ಪಡೆಯುವ ಬಗ್ಗೆ ಮಾತ್ರ ಯಾಕೆ ಮೌನ ವಹಿಸಿದೆ ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಝಾನ ಪ್ರಶ್ನಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಿಂದ ಉತ್ತರ ಪ್ರದೇಶಕ್ಕೆ 31,962 ಕೋ.ರೂ., ಬಿಹಾರಕ್ಕೆ 17,921 ಕೋ.ರೂ, ಮಧ್ಯಪ್ರದೇಶಕ್ಕೆ 13,987 ಕೋ.ರೂ., ರಾಜಸ್ಥಾನಕ್ಕೆ 10,737 ಕೋ.ರೂ ನೀಡಿದರೂ ಕರ್ನಾಟಕಕ್ಕೆ ಕೇವಲ 6,493 ಕೋ.ರೂ. ನೀಡಲಾಗಿದೆ.

ರಾಜ್ಯ ಸರಕಾರ ಬಡವರ ಪರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡುವ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ವೌನವಾಗಿದ್ದಾರೆ ಎಂದರು. ಮಾಜಿ ಉಪ ಮೇಯರ್‌ ಕವಿತಾ ವಾಸು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪ್ರ. ಕಾರ್ಯದರ್ಶಿ ವಿದ್ಯಾ, ಮಹಿಳಾ ಕಾಂಗ್ರೆಸ್‌ನ ಮಂಗಳೂರು ನಗರ ಬ್ಲಾಕ್‌ ಅಧ್ಯಕ್ಷೆ ರೂಪಾ ಚೇತನ್‌ ಪೂಜಾರಿ, ದಕ್ಷಿಣ ಬ್ಲಾಕ್‌ ಅಧ್ಯಕ್ಷೆ ಚಂದ್ರಕಲಾ ಜೋಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Ullal-Acci

Ullala: ಮರಕ್ಕೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

18

Kinnigoli: ಮರ ಬಿದ್ದು ಬೈಕ್‌ ಹಾನಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

13

Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.