Mangaluru: ಇಂದಿರಾ ಕ್ಯಾಂಟೀನ್ ಬಳಿ ಬಸ್ ನಿರ್ವಾಹಕನ ಶವ ಪತ್ತೆ; ಕೊಲೆ ಶಂಕೆ
Team Udayavani, Oct 16, 2024, 7:17 AM IST
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಶವ ಸೋಮವಾರ ಪತ್ತೆಯಾಗಿದೆ.
ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್ (30) ಮೃತರು. ಅವರನ್ನು ಕೊಲೆ ಮಾಡಿರುವ ಶಂಕೆ ಮೂಡಿದೆ. ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್ ರಾಜೇಶ ಅವರ ಜರ್ಜರಿತವಾದ ಮೃತದೇಹ ಪತ್ತೆಯಾಗಿದೆ.
ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ರಾಜೇಶ್ ಅವರು ಪ್ರತೀ ವರ್ಷವೂ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಮಾಲೆ ಧರಿಸಿ ಹೋಗುತ್ತಿದ್ದು, ಸರಳ ಸ್ವಭಾವದವನಾಗಿದ್ದು ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದರೆಂದು ಸಹೋದ್ಯೋಗಿ ಮಿತ್ರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!
Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!
Hampankatta: ಕೆ.ಎಸ್.ರಾವ್ ರಸ್ತೆ; ಅಪಾಯಕಾರಿ ಕೇಬಲ್ ಛೇಂಬರ್
KSRTC ದಸರಾ ಪ್ಯಾಕೇಜ್ ಯಶಸ್ವಿ; 6,010 ಪ್ರವಾಸಿಗರು ಭಾಗಿ, ಕೊಲ್ಲೂರಿಗೆ ಭರ್ಜರಿ ಬೇಡಿಕೆ
Kaikamba: ಉಳಾಯಿಬೆಟ್ಟು ಸೇತುವೆಯಲ್ಲಿ ಬಸ್ ನಿಷೇಧ; ಟಿಪ್ಪರ್ಗಿಲ್ಲ ತಡೆ!
MUST WATCH
ಹೊಸ ಸೇರ್ಪಡೆ
Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!
Nigeria: ತೈಲ ಟ್ಯಾಂಕರ್ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ
SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್
Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!
Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.