Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ
Team Udayavani, Oct 17, 2024, 3:17 AM IST
ಮಂಗಳೂರು: ಪಾಲಕ್ಕಾಡ್ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಅ. 20ರಂದು ಎರ್ನಾಕುಳಂ ಜಂಕ್ಷನ್ನಿಂದ ಹೊರಡುವ 12977 ಸಂಖ್ಯೆಯ ಎರ್ನಾಕುಳಂ ಜಂಕ್ಷನ್-ಅಜೆ¾ರ್ ಜಂಕ್ಷನ್ ಮರುಸಾಗರ್ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು 50 ನಿಮಿಷ ವ್ಯತ್ಯಯವಾಗಲಿದೆ. ಎರ್ನಾಕುಳಂ ಜಂಕ್ಷನ್ನಿಂದ ಹೊರಡುವ ನಂ. 16338 ಎರ್ನಾಕುಳಂ ಜಂಕ್ಷನ್-ಓಖಾ ಬೈ ವೀಕ್ಲಿ ಎಕ್ಸ್ಪ್ರೆಸ್ ರೈಲು ನ. 1ರಂದು 1 ಗಂಟೆ ಕಾಲ ವ್ಯತ್ಯಯವಾಗಲಿದೆ.
ನ.6ರಂದು ತಿರುವನಂತಪುರಂ ಸೆಂಟ್ರಲ್ನಿಂದ ಹೊರಡುವ 22633 ತಿರುವನಂತಪುರಂ ಸೆಂಟ್ರಲ್-ಹಜ್ರತ್ ನಿಜಾಮುದ್ದೀನ್ ಜಂಕ್ಷನ್ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ
Rain: ಎಲ್ಲೋ ಅಲರ್ಟ್; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.