![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 6, 2023, 7:32 AM IST
ಮಂಗಳೂರು: ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ನಿವಾಸಿ, ಮೂಲತಃ ಹೊಸದಿಲ್ಲಿಯವರಾದ, 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್ ರಿಯಾ (20) ನಾಪತ್ತೆಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತವಾಗಿರುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು.
ಎ. 4ರಂದು ಸಂಜೆ 5 ಗಂಟೆಗೆ ಮನೆಯಿಂದ ತೆರಳಿದವರು ಮರಳಿಲ್ಲ.
ಚಹರೆ: ಎತ್ತರ 5.1 ಅಡಿ ಎತ್ತರ, ದುಂಡು ಮುಖ ಗೋಧಿ ಮೈಬಣ್ಣ. ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ ಉರ್ವ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.