Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ
Team Udayavani, Oct 24, 2024, 6:37 AM IST
ಮಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿಗೊಳಿಸಿದ ಕೆಲವು ಸ್ಥಳಗಳು ಚರ್ಚೆಗೆ ಕಾರಣವಾಗಿವೆ.
ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ, ಟೆಂಡರ್ ಪ್ರಕ್ರಿಯೆಗೆ ಬುಧವಾರ ಮಂಗಳೂರಿನ ನೆಹರೂ ಮೈದಾನಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಕ್ರಿಕೆಟ್ ಅಸೋಸಿಯೇಶನ್ನಿಂದ ವಿರೋಧ ವ್ಯಕ್ತವಾಗಿದೆ. ಗೀತಾಂಜಲಿ ಅವರು ಮಾಧ್ಯಮದ ಜತೆ ಮಾತನಾಡಿ, “ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಟೆಂಡರ್ ಇದ್ದು ಗೇಟ್ ತೆರೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಕುರಿತು ಲಿಖಿತವಾಗಿ ನೀಡುವಂತೆ ನಾವು ಅವರಲ್ಲಿ ಕೇಳಿಕೊಂಡೆವು. ಆದರೆ ಅಧಿಕಾರಿಗಳು ಜಿಲ್ಲಾಡಳಿತದ ಅನುಮತಿ ಇದೆ ಎನ್ನುತ್ತಿದ್ದಾರೆ. ನೆಹರೂ ಮೈದಾನವನ್ನು ಆಟೋಟ ಸ್ಪರ್ಧೆಗೆ ಮಾತ್ರ ಉಪಯೋಗಿಸಬೇಕು ಎಂದು ನ್ಯಾಯಾಲಯವೂ ಹೇಳಿದೆ. ಈ ವಿಷಯವನ್ನೂ ಅವರ ಗಮನಕ್ಕೆ ತಂದಿದ್ದೇವೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವಿಧಾನ ಪರಿಷತ್ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ
Growers Worried: ಕುಸಿತ ಹಾದಿಯಲ್ಲಿ ರಬ್ಬರ್ ಧಾರಣೆ
Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್
Mangaluru: ಸಿಬಿಐ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ 31.12 ಲಕ್ಷ ರೂ. ವಂಚನೆ
Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.