Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ


Team Udayavani, Oct 28, 2024, 3:42 AM IST

Campco

ಮಂಗಳೂರು: ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರ ನೇತೃತ್ವದ ನಿಯೋಗ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಾಜಿ ವಿಜ್ಞಾನಿ ಡಾ| ಸೌಮ್ಯ ಸ್ವಾಮಿನಾಥನ್‌ ಅವರನ್ನು ಚೆನ್ನೈನಲ್ಲಿ ಅ. 25ರಂದು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಅಡಿಕೆಯ ಬಗೆಗಿನ ತಪ್ಪು ತಿಳಿವಳಿಕೆಯನ್ನು ದೂರ ಮಾಡುವ ಸಲುವಾಗಿ 20ಕ್ಕೂ ಅಧಿಕ ಸಂಶೋಧನ ವರದಿಗಳನ್ನು ಮಂಡಿಸಲಾಯಿತು. ಈ ಬಗ್ಗೆ ಮಾಹಿತಿ ಪಡೆದ ಡಾ| ಸೌಮ್ಯ ಸ್ವಾಮಿನಾಥನ್‌ ಅವರು ಇಂತಹ ವಿಶ್ವಾಸಾರ್ಹ ದಾಖಲೆಗಳನ್ನು ಇಂಟರ್‌ನ್ಯಾಶನಲ್‌ ಏಜೆನ್ಸಿ ಫಾರ್‌ ರಿಸರ್ಚ್‌ ಐಎಆರ್‌ಸಿ ಮತ್ತು ಡಬ್ಲ್ಯುಎಚ್‌ಒನಲ್ಲಿ ಮಂಡಿಸಿ ತಪ್ಪು ತಿಳಿವಳಿಕೆ ಹೋಗಲಾಡಿಸಲು ಭಾರತ ಸರಕಾರದ ಮೂಲಕ ಒತ್ತಡ ಹೇರುವಂತೆ ಸಲಹೆ ನೀಡಿದರು.

ರೈತರ ಸಮಸ್ಯೆಗಳ ನಿವಾರಣೆಗೆ ಕ್ಯಾಂಪ್ಕೊ ನಡೆಸುತ್ತಿರುವ ಪ್ರಯತ್ನಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿದ ಅವರು ಈ ಬಗ್ಗೆ ಕೇಂದ್ರ ಕೃಷಿ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವಾಲಯಕ್ಕೆ ತನ್ನ ಅಭಿಪ್ರಾಯ ಸಲ್ಲಿಸುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ| ಸತ್ಯನಾರಾಯಣ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕೇಶವ ಭಟ್‌ ಇದ್ದರು.

ಟಾಪ್ ನ್ಯೂಸ್

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.