Manipal: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ಆನ್‌ಲೈನ್‌ನಲ್ಲಿ ವಂಚನೆ


Team Udayavani, Jan 29, 2025, 7:10 AM IST

Frud

ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು.

ನಾವು ಪೊಲೀಸ್‌ ಅಧಿಕಾರಿಗಳು ಎಂದು ಹೇಳಿದ್ದು, ನಿಮ್ಮ ಆಧಾರ್‌ ನಂಬರ್‌ ಅನ್ನು ಡ್ರಗ್ಸ್‌ ಕೇಸಿನಲ್ಲಿ ಉಪಯೋಗಿಸಲಾಗಿದೆ. ಉತ್ತರ ಪ್ರದೇಶ ರಾಜ್ಯದ ಅಲಂಬಾಗ್‌ ಪೊಲೀಸ್‌ ಠಾಣೆಯಲ್ಲಿ ನಿಮ್ಮ ವಿರುದ್ದ ಕ್ರಿಮಿನಲ್‌ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿಸಿದ್ದರು.

ವೀಡಿಯೋ ಕಾಲ್‌ನಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳಿದ್ದರು. ಅವರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ನಿಮ್ಮ ಆಧಾರ್‌ ಕಾರ್ಡ್‌ ಸಂಖ್ಯೆಯಲ್ಲಿ ಬೇರೆ ಬೇರೆ ಕೇಸುಗಳಿವೆ. ದೇಶದ್ರೋಹ ಕೇಸಿನಲ್ಲಿ ಕೂಡ ನಿಮ್ಮ ಆಧಾರ್‌ ಸಂಖ್ಯೆ ಇದೆ. ಅದಕ್ಕೆ ನಿಮ್ಮ ಬ್ಯಾಂಕ್‌ ಖಾತೆಯ ವಿವರ, ಅಕೌಂಟ್‌ ಪರಿಶೀಲನೆ ನಡೆಯಬೇಕು ಎಂದು ಹೇಳಿ ಬೇರೆ ಅಕೌಂಟ್‌ ಸಂಖ್ಯೆ ಕಳುಹಿಸಿ ಆ ಖಾತೆಗೆ 2.19 ಲಕ್ಷ ರೂ. ವರ್ಗಾಯಿಸಬೇಕು.

ಶುಲ್ಕ ವಸೂಲು ಮಾಡಿ ಉಳಿದ ಹಣ ವಾಪಸು ನೀಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ರವೀಂದ್ರ ಅವರು 2.19 ಲಕ್ಷ ರೂ. ವರ್ಗಾಯಿಸಿದ್ದರು. ಆದರೆ ಆರೋಪಿಗಳು ಅದನ್ನು ಹಿಂದಿರುಗಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Tragedy: ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ… ದುರಂತ ಅಂತ್ಯ

Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

SHashi Taroor (2)

US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Mahakumbh-fire

Maha Kumbh: ಕುಂಭಮೇಳದ ಸೆಕ್ಟರ್ 18, 19ರಲ್ಲಿ ಭಾರೀ ಅಗ್ನಿ ಅನಾಹುತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ರಿಕ್ಷಾ ಹಿಂಬದಿಗೆ ಬೈಕ್‌ ಢಿಕ್ಕಿ: ಬೈಕ್‌ ಹಿಂಬದಿ ಸವಾರನಿಗೆ ಗಾಯ

Padubidri: ರಿಕ್ಷಾ ಹಿಂಬದಿಗೆ ಬೈಕ್‌ ಢಿಕ್ಕಿ: ಬೈಕ್‌ ಹಿಂಬದಿ ಸವಾರನಿಗೆ ಗಾಯ

COTPA ACT: ಕೋಟ್ಪಾ ದಾಳಿ; ದಂಡ ವಸೂಲಿ

COTPA ACT: ಕೋಟ್ಪಾ ದಾಳಿ; ದಂಡ ವಸೂಲಿ

26-kmc

Manipal ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನ ಆಚರಣೆ

ಕಾರ್ಕಳ ಎಎಸ್‌ಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ

Karkala ಎಎಸ್‌ಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ

ಕೊಡವೂರು ಶ್ರೀ ಶಂಕರನಾರಾಯಣ ದೇಗುಲ; ರಥಾರೋಹಣ, ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ

ಕೊಡವೂರು ಶ್ರೀ ಶಂಕರನಾರಾಯಣ ದೇಗುಲ; ರಥಾರೋಹಣ, ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

ಬರಿಮಾರಿನ ಮುಳಿಬೈಲಿನಲ್ಲಿ ಜಾಗದ ಗೇಟ್ ತೆರವು ವಿಚಾರ: ಇತ್ತಂಡಗಳ ಜಗಳ; ಆಸ್ಪತ್ರೆಗೆ ದಾಖಲು

ಬರಿಮಾರಿನ ಮುಳಿಬೈಲಿನಲ್ಲಿ ಜಾಗದ ಗೇಟ್ ತೆರವು ವಿಚಾರ: ಇತ್ತಂಡಗಳ ಜಗಳ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.