Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ


Team Udayavani, Jul 8, 2024, 12:38 PM IST

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

ಇಸ್ಲಾಮಾಬಾದ್:‌ ಪಾಕಿಸ್ತಾನ್‌ ಷೇರು ಪೇಟೆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಸೋಮವಾರ (ಜುಲೈ 08) ನಡೆದಿದ್ದು, ತಾತ್ಕಾಲಿಕವಾಗಿ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಬೆಂಕಿ ಹೊತ್ತಿಕೊಂಡಿರುವ ನಾಲ್ಕನೇ ಅಂತಸ್ತಿನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ದಳದ ಸಿಬಂದಿಗಳು ದೌಡಾಯಿಸಿರುವುದಾಗಿ ತಿಳಿಸಿದೆ.

ನಾಲ್ಕನೇ ಅಂತಸ್ತಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಿಟಕಿ ಮೂಲಕ ದಟ್ಟವಾದ ಕಪ್ಪು ಹೊಗೆ ಹೊರ ಬರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಅಗ್ನಿ ದುರಂತ ಸಂಭವಿಸಿದ ಘಟನೆ ತಿಳಿಯುತ್ತಿದ್ದಂತೆಯೇ ಷೇರು ಮಾರುಕಟ್ಟೆ ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಪಾಕಿಸ್ತಾನ್‌ ಸ್ಟಾಕ್‌ ಎಕ್ಸ್‌ ಚೇಂಜ್‌ ಕಟ್ಟಡ ಬಿಗಿ ಪೊಲೀಸ್‌ ಬಂದೋಬಸ್ತ್‌ ಹೊಂದಿರುವ ಕರಾಚಿಯ ಸ್ಟೇಟ್‌ ಬ್ಯಾಂಕ್‌ ಆಫ್‌ ಪಾಕಿಸ್ತಾನ್‌ ಮತ್ತು ಸೆಂಟ್ರಲ್‌ ಪೊಲೀಸ್‌ ಕಚೇರಿ ಸಮೀಪ ಇದ್ದಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.