ಭಾರತದಲ್ಲಿ ಉದ್ಯೋಗಿಗಳಿಗೆ ಗರಿಷ್ಠ ದುಡಿಮೆ,ಕನಿಷ್ಠ ವೇತನ! 2020-21ರ ILO ವರದಿಯಲ್ಲಿ ಮಾಹಿತಿ


Team Udayavani, Feb 27, 2021, 11:20 PM IST

ಭಾರತದಲ್ಲಿ ಉದ್ಯೋಗಿಗಳಿಗೆ ಗರಿಷ್ಠ ದುಡಿಮೆ,ಕನಿಷ್ಠ ವೇತನ! 2020-21ರ ILO ವರದಿಯಲ್ಲಿ ಮಾಹಿತಿ

ಹೊಸದಿಲ್ಲಿ: ಜಗತ್ತಿನ ಪ್ರಮುಖ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೆಲಸದ ಅವಧಿ ಗರಿಷ್ಠ ಪ್ರಮಾಣದಲ್ಲಿದೆ. . ಕಾರ್ಯಾವಧಿ ನಡುವೆ ವಿರಾಮದ ಅವಧಿಯೂ ಅಲ್ಪ, ಕನಿಷ್ಠ ವೇತನದ ಪ್ರಮಾಣವೂ ಕಡಿಮೆ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‌ಒ) ವರದಿಯಲ್ಲಿ ಹೇಳಲಾಗಿದೆ. ಅದು 2020-21ರ ಅವಧಿಯಲ್ಲಿ ಜಗತ್ತಿನ ಯಾವ್ಯಾವ ದೇಶಗಳಲ್ಲಿ, ನೌಕರರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅಧ್ಯಯನ ಮಾಡಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ವಾರಕ್ಕೆ ಕೆಲಸದ ಅವಧಿಯನ್ನು 48 ಗಂಟೆಗಳವರೆಗೆ ವಿಸ್ತರಿಸಬಹುದು. ಈ ದೇಶಕ್ಕೆ ಹೋಲಿಸಿದರೆ ಮಾಲ್ಡೀವ್ಸ್‌, ಕತಾರ್‌, ಮಂಗೋಲಿಯ, ಜಾಂಬಿಯ ದೇಶಗಳಲ್ಲಿ ಮಾತ್ರ ಕೆಲಸದ ಅವಧಿ ಜಾಸ್ತಿಯಿದೆ ಎಂದು ಐಎಲ್‌ಒ ವರದಿಯಲ್ಲಿ ಹೇಳಲಾಗಿದೆ.

ಐಎಲ್‌ಒ ಸಲ್ಲಿಸಿದ “ಕೊರೊನಾ ಅವಧಿಯಲ್ಲಿ ವೇತನ ಮತ್ತು ಕನಿಷ್ಠ ವೇತನ’ ವರದಿಯಲ್ಲಿ ಮೇಲಿನ ಮಾಹಿತಿಗಳು ಅಡಕವಾಗಿವೆ. 2019ರಲ್ಲಿ ನಡೆದ ಅಧ್ಯಯನವೊಂದರಲ್ಲೂ ಇಂತ­ಹದ್ದೇ ಮಾಹಿತಿ ಪ್ರಕಟವಾಗಿತ್ತು. ಗ್ರಾಮೀಣ ಮತ್ತು ನಗರ ಭಾಗಗಳೆರಡಲ್ಲೂ ಪುರುಷರು ಮಹಿಳೆಯರಿಗಿಂತ ದೀರ್ಘಾವಧಿ ದುಡಿಯುತ್ತಾರೆ. ಇಬ್ಬರನ್ನೂ ಪರಿಗಣಿಸಿದರೆ ನಗರಪ್ರದೇಶದಲ್ಲಿ ಕೆಲಸದ ಅವಧಿ ಜಾಸ್ತಿ ಎಂದು ಐಎಲ್‌ಒ ವರದಿಯಲ್ಲಿ ಹೇಳಲಾಗಿದೆ.

ಬೇರೆ ದೇಶಗಳಲ್ಲಿ ಪರಿಸ್ಥಿತಿ ಹೇಗಿದೆ?: ಚೀನದಲ್ಲಿ ವ್ಯಕ್ತಿಯೊಬ್ಬ ವಾರದಲ್ಲಿ ಸರಾಸರಿ 46 ಗಂಟೆಗಳ ಕಾಲ ದುಡಿಯುತ್ತಾನೆ. ಅಮೆರಿ­ಕದಲ್ಲಿ 37 ಗಂಟೆ, ಇಂಗ್ಲೆಂಡ್‌ ಮತ್ತು ಇಸ್ರೇ­ಲ್‌­ನಲ್ಲಿ 36 ಗಂಟೆಗಳ ಕಾಲ ದುಡಿಯುತ್ತಾನೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.