Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

ಹುಬ್ಬಳ್ಳಿಗೆ ಆಗಮಿಸಿ ತಮ್ಮ ಸ್ವಂತ ಊರು ಗಂಗಾವತಿಗೆ ತೆರಳುವ ಮಧ್ಯೆ ಉಭಯ ಕುಶಲೋಪರಿ

Team Udayavani, Sep 15, 2024, 10:22 PM IST

ShreeKanth

ಧಾರವಾಡ: ಇಲ್ಲಿಯ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿರುವ ತೆಲುಗು ನಟ ಶ್ರೀಕಾಂತ್‌  ರವಿವಾರ ನಗರಕ್ಕೆ ಆಗಮಿಸಿ ತಮ್ಮ ಹಳೆಯ ಗೆಳೆಯರ ಭೇಟಿಯಾಗಿ ಉಪಹಾರ ಸೇವಿಸಿ ಉಭಯ ಕುಶಲೋಪರಿ ವಿಚಾರಿಸಿ ತೆರಳಿದ್ದಾರೆ. ಮೂಲತಃ ಗಂಗಾವತಿಯವರಾದ ಶ್ರೀಕಾಂತ, ಧಾರವಾಡ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ.

ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು, ತಮ್ಮ ಸ್ವಂತ ಊರು ಗಂಗಾವತಿಗೆ ಹೊರಟಿದ್ದರು. ಈ ವೇಳೆ ಧಾರವಾಡದ ತಮ್ಮ ಸ್ನೇಹಿತ ಉಪವನ ಹೋಟೆಲ್ ಮಾಲೀಕ ದಿನೇಶ ಶೆಟ್ಟಿಯವರ ಮನೆಗೆ ಭೇಟಿ ನೀಡಿ ಅವರ ಮನೆಯಲ್ಲೇ ಬೆಳಗಿನ ಉಪಹಾರ ಸೇವಿಸಿದ್ದಾರೆ.

ಕಾಲೇಜು ದಿನಗಳಲ್ಲಿ ಉಪವನ ಹೋಟೆಲ್‌ನಲ್ಲೇ ಶ್ರೀಕಾಂತ ಅವರು ಉಪಹಾರ ಸೇವಿಸುತ್ತಿದ್ದರು. ಹೀಗಾಗಿ ತಮ್ಮ ಗೆಳೆಯರ ಭೇಟಿಗೆ ನಟ ಶ್ರೀಕಾಂತ ಧಾರವಾಡಕ್ಕೆ ಆಗಾಗ ಭೇಟಿ ನೀಡುತ್ತಲೇ ಇರುತ್ತಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.