Richest beggar; ಈ ವ್ಯಕ್ತಿ ಜಗತ್ತಿನ ಶ್ರೀಮಂತ ಭಿಕ್ಷುಕ…! ತಿಂಗಳ ಆದಾಯ ಎಷ್ಟು ಗೊತ್ತಾ?

ಆಜಾದ್‌ ಮೈದಾನ್‌ ಪ್ರದೇಶದಲ್ಲಿ ಭಿಕ್ಷಾಟನೆಯನ್ನೇ ಜೈನ್‌ ಕಾಯಕವನ್ನಾಗಿ ಮಾಡಿಕೊಂಡಿದ್ದರು.

Team Udayavani, Jul 6, 2023, 2:48 PM IST

Richest beggar; ಈ ವ್ಯಕ್ತಿ ಜಗತ್ತಿನ ಶ್ರೀಮಂತ ಭಿಕ್ಷುಕ…! ತಿಂಗಳ ಆದಾಯ ಎಷ್ಟು ಗೊತ್ತಾ?

ನವದೆಹಲಿ: ಭಿಕ್ಷುಕ ಎಂಬ ಪದ…ತೀವ್ರ ಬಡತನ, ಎರಡು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ವ್ಯಕ್ತಿಗಳ ಚಿತ್ರಣ ನಮ್ಮ ಕಣ್ಣ ಮುಂದೆ ಹಾದುಹೋಗುತ್ತದೆ. ಆದರೆ ಕುತೂಹಲದ ವಿಚಾರವೆಂಬಂತೆ ಕೆಲವರು ಭಿಕ್ಷಾಟನೆಯನ್ನೇ ಲಾಭದಾಯಕ ವೃತ್ತಿಯನ್ನಾಗಿ ಮಾಡಿಕೊಂಡ ವ್ಯಕ್ತಿಗಳಿದ್ದಾರೆ…

ಇದನ್ನೂ ಓದಿ:PM ಯಾರೇ ಆಗಲಿ, ಆದರೆ ಪತ್ನಿ ಇಲ್ಲದೇ ಪ್ರಧಾನಿ ನಿವಾಸದಲ್ಲಿ ಇರಬಾರದು: ಲಾಲು

ಎಕಾನಾಮಿಕ್‌ ಟೈಮ್ಸ್‌ ವರದಿಯ ಪ್ರಕಾರ, ಬಹುತೇಕ ದೇಶದ ಮಹಾನಗರ ಸೇರಿದಂತೆ ಜಿಲ್ಲೆ, ತಾಲೂಕು ಪ್ರದೇಶಗಳಲ್ಲಿಯೂ ಭಿಕ್ಷುಕರು ಇದ್ದೇ ಇರುತ್ತಾರೆ. ಆದರೆ ಮುಂಬೈನಲ್ಲಿ ವಾಸವಾಗಿರುವ ಭರತ್‌ ಜೈನ್‌ ಎಂಬಾತ ಜಗತ್ತಿನ ಶ್ರೀಮಂತ ಭಿಕ್ಷುಕ ಎಂಬುದಾಗಿ ತಿಳಿಸಿದೆ.

ಚಿಕ್ಕಂದಿನಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಭರತ್‌ ಜೈನ್‌ ಗೆ ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲವಾಗಿತ್ತು. ಹೀಗೆ ವಾಣಿಜ್ಯ ನಗರಿ ಮುಂಬೈಯ ಛತ್ರಪತಿ ಶಿವಾಜಿ ಟರ್ಮಿನಲ್‌ ಅಥವಾ ಆಜಾದ್‌ ಮೈದಾನ್‌ ಪ್ರದೇಶದಲ್ಲಿ ಭಿಕ್ಷಾಟನೆಯನ್ನೇ ಜೈನ್‌ ಕಾಯಕವನ್ನಾಗಿ ಮಾಡಿಕೊಂಡಿದ್ದರು.

ವಾಣಿಜ್ಯ ನಗರಿಯಲ್ಲಿ ಭಿಕ್ಷಾಟನೆ ನಡೆಸಿ ಜೀವನ ಸಾಗಿಸಿರುವ ಭರತ್‌ ಜೈನ್‌ ಒಟ್ಟು 7.5 ಕೋಟಿ ರೂ. ಮೌಲ್ಯದ ಆಸ್ತಿಯ ಒಡೆಯ. ಜೈನ್‌ ಭಿಕ್ಷಾಟನೆ ಮೂಲಕ ತಿಂಗಳಿಗೆ ಸಂಪಾದಿಸುವ ಹಣದ ಮೊತ್ತ 60,000 ರಿಂದ 75 ಸಾವಿರ ರೂಪಾಯಿ ಎಂದು ವರದಿ ವಿವರಿಸಿದೆ.

ವಿವಾಹಿತರಾಗಿರುವ ಜೈನ್‌ ಗೆ ಇಬ್ಬರು ಮಕ್ಕಳು. ತನಗೆ ಚಿಕ್ಕಂದಿನಲ್ಲಿ ವಿದ್ಯೆ ಕಲಿಯಲು ಸಾಧ್ಯವಾಗದಿರುವುದಕ್ಕೆ ತನ್ನಿಬ್ಬರು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ್ದಾರೆ. ವರದಿಯ ಪ್ರಕಾರ, ಭರತ್‌ ಜೈನ್‌ ಮುಂಬೈನಲ್ಲಿ 1.4 ಕೋಟಿ ರೂ. ಮೌಲ್ಯದ ಎರಡು ಫ್ಲ್ಯಾಟ್‌ ಹೊಂದಿದ್ದಾರೆ. ಜೊತೆಗೆ ಥಾಣೆಯಲ್ಲಿ ಎರಡು ಅಂಗಡಿ ಕೋಣೆ ಇದ್ದು, ತಿಂಗಳಿಗೆ 30,000 ಸಾವಿರ ರೂಪಾಯಿ ಬಾಡಿಗೆ ಪಡೆಯುತ್ತಿದ್ದಾರೆ. ಭರತ್‌ ಮುಂಬೈನ ಪರೇಲ್‌ ನಲ್ಲಿ ವಾಸವಾಗಿದ್ದು, ಕುಟುಂಬದ ಇತರ ಸದಸ್ಯರು ಸ್ಟೇಶನರಿ ಅಂಗಡಿಯನ್ನು ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.