![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 9, 2022, 8:05 AM IST
ಬೆಂಗಳೂರು: ಸೇಡಂ ವಿಧಾನಸಭಾ ಕ್ಷೇತ್ರದ ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರ ಅವರಿಗೆ ಬ್ಲ್ಯಾಕ್ಮೇಲ್ ಮಾಡಲಾಗಿದೆ ಎನ್ನುವ ಪ್ರಕರಣದಲ್ಲಿ ಆರೋಪಿ ಮಹಿಳೆ ಮಂಗಳವಾರ ವಿಧಾನಸೌಧ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.
ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆಗೊಳಪಟ್ಟ ಮಹಿಳೆ, ಶಾಸಕರಿಂದ ನನಗೆ ಅನ್ಯಾಯವಾಗಿದೆ. ಅವರಿಂದ ನನಗೆ 14 ವರ್ಷದ ಪುತ್ರ ಇದ್ದಾನೆ. ಹೀಗಾಗಿ ಶಾಸಕರಿಂದ ಜೀವನಾಂಶ ಕೇಳಿದ್ದೇನೆ ಹೊರತು ಬೇರೆನೂ ಕೇಳಿಲ್ಲ. ಆದರೆ, ಶಾಸಕರು ಎರಡು ಕೋಟಿ ರೂ. ಬೇಡಿಕೆ ಇಟ್ಟಿದ್ದೇನೆ, ಬ್ಲ್ಯಾಕ್ಮೇಲ್ ಮಾಡುತ್ತಿದ್ದೇನೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅದರ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ. ಮತ್ತಷ್ಟು ಮಾಹಿತಿ ಕಲೆಹಾಕಬೇಕಿದೆ. ಸದ್ಯ ವಾಪಸ್ ಕಳುಹಿಸಿದ್ದೇನೆ. ಮತ್ತೂಮ್ಮೆ ಬರಲು ಸೂಚಿಸಿದ್ದೇನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಾಪಸ್ ತೆರಳಿದ ಶಾಸಕ
ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರ ಮಂಗಳವಾರ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿಯಾಗಲು ಕಮಿಷನರ್ ಕಚೇರಿಗೆ ಆಗಮಿಸಿದ್ದರು. ಆದರೆ, ಆಯುಕ್ತರು ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದ್ದರಿಂದ ಶಾಸಕರು ವಾಪಸ್ ತೆರಳಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.