ಉತ್ತಮ ಸಾಧನೆಗೆ ಕೋವಿಡ್‌ ಅಡ್ಡಿ: ಖಮರ್‌


Team Udayavani, May 31, 2021, 11:45 PM IST

kamar

ದುಬಾೖ : ಏಶ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತವ ವನಿತೆಯರು ಹತ್ತಕ್ಕೆ ಹತ್ತು ಪದಕ ಗೆದ್ದಿರಬಹುದು, ಆದರೆ ಕೋವಿಡ್‌ನಿಂದ ಅಭ್ಯಾಸಕ್ಕೆ ಅಡ್ಡಿಯಾಗದೇ ಇದ್ದಲ್ಲಿ ಇನ್ನೂ ಉತ್ತಮ ಫ‌ಲಿತಾಂಶ ಕಾಣಬಹುದಿತ್ತು ಎಂದು ರಾಷ್ಟ್ರೀಯ ಕೋಚ್‌ ಮೊಹಮ್ಮದ್‌ ಅಲಿ ಖಮರ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕೂಟದಲ್ಲಿ ಪಾಲ್ಗೊಂಡ ಭಾರತದ 10 ವನಿತೆಯರು ಒಟ್ಟು 10 ಪದಕ ಜಯಿಸಿದ್ದಾರೆ. ಆದರೆ ಚಿನ್ನ ಮಾತ್ರ ಒಂದೇ. ಉಳಿದಂತೆ 3 ಬೆಳ್ಳಿ, 6 ಕಂಚಿನ ಪದಕಗಳಾಗಿದ್ದವು.

“ನಾವು ಇನ್ನೂ ಹೆಚ್ಚಿನ ಚಿನ್ನ ಗೆಲ್ಲಬಹುದಿತ್ತು. ಬೆಳ್ಳಿ ಗೆದ್ದವರು ಸೂಕ್ಷ್ಮ ಅಂತರದಲ್ಲಿ ಚಾಂಪಿಯನ್‌ ಪಟ್ಟದಿಂದ ವಂಚಿತರಾದರು. ಎಲ್ಲರೂ ಗರಿಷ್ಠ ಸಾಮರ್ಥ್ಯವನ್ನೇ ತೋರಿದರು. ಆದರೆ ಇನ್ನಷ್ಟು ಉತ್ತಮ ತರಬೇತಿ ದೊರೆತದ್ದೇ ಆದರೆ ನಮ್ಮವರಿಂದ ಇನ್ನೂ ಉತ್ತಮ ಪ್ರದರ್ಶನ ಹೊಮ್ಮುತ್ತಿತ್ತು. ಇದಕ್ಕೆ ಕೊರೊನಾ ನಿರ್ಬಂಧ ಎದುರಾಯಿತು’ ಎಂದು ಖಮರ್‌ ಹೇಳಿದರು.

ವನಿತೆಯರ ಕೊನೆಯ ಪದಕ ಸ್ಪರ್ಧೆಯಲ್ಲಿ ಭಾರತದ ಅನುಪಮಾ (+81 ಕೆ.ಜಿ.) ಕೂಡ ಬೆಳ್ಳಿಗೆ ತೃಪ್ತಿಪಟ್ಟರು. ಹಾಲಿ ಚಾಂಪಿಯನ್‌ ಪೂಜಾ ರಾಣಿ ಮಾತ್ರ ಚಿನ್ನದ ಒಡತಿ ಎನಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.