![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 2, 2021, 10:22 PM IST
ನವದೆಹಲಿ: ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಕೋತಿ ಆಗಮಿಸಿ ಎಲ್ಲರನ್ನೂ ಚಕಿತಗೊಳಿಸಿದೆ.
ಅದೆಲ್ಲಿಂದಲೋ ವಿಮಾನ ನಿಲ್ದಾಣದೊಳಕ್ಕೆ ನುಸುಳಿದ್ದ ಅದು, ನಿಲ್ದಾಣದ ಡೊಮೆಸ್ಟಿಕ್ ವಿಭಾಗದ ಕೌಂಟರ್ ಒಂದರ ಮೇಲೆ ಕುಳಿತು, ಅಲ್ಲಿ ಪ್ರಯಾಣಿಕರೊಬ್ಬರು ಇಟ್ಟಿದ್ದ ಹಣ್ಣಿನ ಜ್ಯೂಸ್ ಕುಡಿದಿದೆ. ಆನಂತರ, ಕೌಂಟರ್ನೆಲ್ಲೆಡೆ ಓಡಾಡಿದೆ.
ಆನಂತರ, ಭದ್ರತಾ ಸಿಬ್ಬಂದಿ ಆಗಮಿಸಿ ಕೋತಿಯನ್ನು ಸೆರೆ ಹಿಡಿದು ಕೊಂಡೊಯ್ದಿದ್ದಾರೆ. ವಿಮಾನ ನಿಲ್ದಾಣದ ಡೊಮೆಸ್ಟಿಕ್ ವಿಭಾಗಕ್ಕೆ ಕೋತಿಯೊಂದು ನುಗ್ಗಿತ್ತೆಂದು ವಿಮಾನ ನಿಲ್ದಾಣಗಳ ಮೂಲಗಳು ಹೇಳಿವೆ.
ಇದನ್ನೂ ಓದಿ:ಮೈಸೂರು ಮೃಗಾಲಯ ಸೇರಿದೆ ನಾಲ್ಕು ಒರಾಂಗುಟಾನ್, ಎರಡು ಗೊರಿಲ್ಲಾ
ಆದರೆ, ಅದು ಯಾವತ್ತು ಮತ್ತು ಯಾವಾಗ ಬಂದಿತ್ತೆಂಬ ಬಗ್ಗೆ ಮಾಹಿತಿ ನೀಡಿಲ್ಲ. ಇನ್ನು, ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಡಿಐಎಎಲ್) ಘಟನೆಯನ್ನು ಖಚಿತಪಡಿಸಿಲ್ಲ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.