MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌


Team Udayavani, Oct 2, 2024, 2:17 AM IST

R.Ashok

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಹೋರಾಟದ ಫ‌ಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್‌ ಹಂದಿ ಎಂದು ನಿಂದಿಸಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು. ಕಾನೂನಿನಿಂದ ನುಣುಚಿಕೊಳ್ಳಲು ನೇರವಾಗಿ ಪತ್ರ ಬರೆಯದೆ, ಕೆಳ ಹಂತದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಧಿಕಾರಿ ತನ್ನ ಮಿತಿ ಮೀರಿ ವರ್ತಿಸಿರುವುದು ಖಂಡನೀಯ. ಸರಕಾರದ ಮುಖ್ಯ ಕಾರ್ಯದರ್ಶಿ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

araga

Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ

ಬಸವರಾಜ ಬೊಮ್ಮಾಯಿ

Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

jairam ramesh

Jairam Ramesh; ಇ.ಡಿ. ಬಳಸಿ ಕೇಂದ್ರದಿಂದ ದಾಳಿ: ಕಾಂಗ್ರೆಸ್‌ ಆಕ್ರೋಶ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.