MUDA Case: ಹೈಕೋರ್ಟ್ ತೀರ್ಪು ಪೊಲಿಟಿಕಲ್ ಜಡ್ಜ್ಮೆಂಟ್: ಸಚಿವ ಜಮೀರ್ ಅಹ್ಮದ್
ಸಿದ್ದರಾಮಯ್ಯ ಜನಪ್ರಿಯತೆ ಸಹಿಸಲಾಗದೆ ಬಿಜೆಪಿಯವರಿಂದ ಕುತಂತ್ರ
Team Udayavani, Sep 26, 2024, 7:04 AM IST
ಬೆಂಗಳೂರು: ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪು ಪೊಲಿಟಿಕಲ್ ಜಡ್ಜ್ಮೆಂಟ್ ಎಂಬುದು ನನ್ನ ಅಭಿಪ್ರಾಯ ಎಂದು ವಸತಿ ಸಚಿವ ಜಮೀರ್ ಅಹಮದ್ ಸುದ್ದಿಗಾರರಿಗೆ ತಿಳಿಸಿದರು.
ಸಿದ್ದರಾಮಯ್ಯ ಜನಪ್ರಿಯತೆಯನ್ನು ಸಹಿಸಲಾಗದೆ ಬಿಜೆಪಿಯವರು ಕುತಂತ್ರ ಮಾಡುತ್ತಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಅವರ ರಾಜೀನಾಮೆ ಪ್ರಶ್ನೆಯೇ ಬರುವುದಿಲ್ಲ. ತನಿಖೆಯಲ್ಲಿ ಸಾಬೀತಾದ ಮೇಲೆ ಆ ಚರ್ಚೆ ಹೊರತು, ಈಗ ಅದರ ಆವಶ್ಯಕತೆಯೇ ಇಲ್ಲ. ಸಿದ್ದರಾಮಯ್ಯ ಅವರನ್ನು 5 ವರ್ಷ ಅಲ್ಲಾಡಿಸಲಿಕ್ಕೂ ಆಗುವುದಿಲ್ಲ ಎಂದರು.
ಎಷ್ಟು ಜನ ಜಾಮೀನಿನ ಮೇಲೆ ಹೊರಗಿದ್ದಾರೆ?: ಹೆಬ್ಬಾಳ್ಕರ್
ಸಿದ್ದರಾಮಯ್ಯ ವಿಚಾರದಲ್ಲಿ ನೈತಿಕತೆ ಬಗ್ಗೆ ಮಾತನಾಡುವವರು ಮೊದಲು ತಮಗೆ ನೈತಿಕತೆ ಇದೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಇದೊಂದು ರಾಜಕೀಯ ಸಂಚು. ರಾಜಕೀಯವಾಗಿಯೇ ಎದುರಿಸುತ್ತೇವೆ. ಮುಖ್ಯಮಂತ್ರಿ ರಾಜೀನಾಮೆ ಕೇಳುವ ಮೊದಲು ಎಷ್ಟು ಜನರ ಮೇಲೆ ಎಫ್ಐಆರ್ ಇದೆ. ಎಷ್ಟು ಜನ ಜಾಮೀನಿನ ಮೇಲಿದ್ದಾರೆ ಲೆಕ್ಕ ಹಾಕಲಿ. ಅವರ ರಾಜೀನಾಮೆ ಪಡೆಯಲಿ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು
MUDA Scam: ಸಿದ್ದರಾಮಯ್ಯಗೆ ಈಗ ಕಳ್ಳನ ಮನಸ್ಸು: ವಿಪಕ್ಷ ನಾಯಕ ಆರ್.ಅಶೋಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.