MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

ಇಡಿ ಬಳಸಿ ಬಿಜೆಪಿ ವಿರೋಧಪಕ್ಷಗಳ ನಿಯಂತ್ರಿಸುತ್ತಿದೆ, ತನಿಖಾ ಸಂಸ್ಥೆ ವಾಷಿಂಗ್ ಮೆಷಿನ್ ರೀತಿ ಕೆಲಸ ಮಾಡುತ್ತಿದೆ: ಕಾಂಗ್ರೆಸ್‌ ನಾಯಕ

Team Udayavani, Oct 1, 2024, 11:01 PM IST

Singvi

ಹೊಸದಿಲ್ಲಿ: ಮುಡಾ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿಲ್ಲ, ಒಂದೇ ವಾರದ ಒಳಗೆ ಇಡಿ (ಜಾರಿ ನಿರ್ದೇಶನಾಲಯ)ಯಲ್ಲಿ ಹೇಗೆ ಪ್ರಕರಣ ದಾಖಲಿಸಲಾಗಿದೆ? ಅಕ್ರಮ ಹಣ ವರ್ಗಾವಣೆ ಎಂಬ ನಿರ್ಧಾರಕ್ಕೆ ಹೇಗೆ ಬಂದ್ರು? 3 ದಿನಗಳಲ್ಲಿ ಪಿಎಂಎಲ್‌ಎ (ಪ್ರಿವೆನ್ಷನ್‌ ಆಫ್‌ ಮನಿ ಲಾಂಡ್ರಿಂಗ್‌) ಕೇಸ್ ಹೇಗೆ ದಾಖಲು ಮಾಡಿದ್ರಿ? ಸಿದ್ದರಾಮಯ್ಯರನ್ನು ಹೆದರಿಸಲು ಈ ಪ್ರಕರಣ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ  ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮನು ಸಿಂಘ್ವಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ನಿವೇಶನಗಳ ಹಿಂದಿರುಗಿಸುವ ತೀರ್ಮಾನವನ್ನು ಬಿಜೆಪಿ ಶ್ಲಾಘಿಸಬೇಕು, ಅದು ಬಿಟ್ಟು ಬಿಜೆಪಿಯವರು ದ್ವೇಷ ಮಾಡುತ್ತಿದ್ದಾರೆ. ತಮ್ಮ ಪತಿಯ ಸ್ವಚ್ಛ ರಾಜಕೀಯ ಜೀವನಕ್ಕೆ ಅಡ್ಡಿ ಆಗಬಾರದೆಂದು ಮುಡಾಗೆ 14 ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಬಿಜೆಪಿಯವರು ಈ ನಿರ್ಧಾರವನ್ನು ತಮಾಷೆ ಮಾಡುತ್ತಿದ್ದಾರೆ ಎಂದರು.

ಇಡಿ ಬಳಸಿಕೊಂಡು ವಿರೋಧಪಕ್ಷಗಳ ನಿಯಂತ್ರಿಸುತ್ತಿದೆ, ಬಿಜೆಪಿ ಸೇರುತ್ತೇವೆ ಎಂದವರ ಪ್ರಕರಣಗಳ ಮುಚ್ಚಾಲಾಗುತ್ತಿದೆ. ವಾಷಿಂಗ್ ಮೆಷಿನ್ ರೀತಿ ಇಡಿ ಕೆಲಸ ಮಾಡುತ್ತಿದೆ. ಅಜಿತ್ ಪವಾರ್, ಹಿಮಾಂತ್ ಬಿಸ್ವಾ ಶರ್ಮ ಹೀಗೆ ಅನೇಕ ನಾಯಕರು ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಬಿಜೆಪಿ ಜೊತೆ ಕೈ ಜೋಡಿಸಿದ್ರೆ ಕೇಸ್ ಕ್ಲೋಸ್ ಅಥವಾ ಜಾಮೀನಿಗೆ ವಿರೋಧವಿಲ್ಲ. ಇಲ್ಲದಿದ್ದರೆ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಕೀಯ ದ್ವೇಷದಿಂದಾಗಿ ಇಡಿಯಿಂದ ಪ್ರಕರಣ ದಾಖಲು: ಜೈರಾಂ ರಮೇಶ್‌
ಇ.ಡಿ. ಬಿಜೆಪಿಯ ಎಲೆಕ್ಷನ್‌ ಡಿಪಾರ್ಟ್‌ಮೆಂಟ್‌ ಆಗಿದೆ. ಕರ್ನಾಟಕದ ಜನರು ಬಿಜೆಪಿಗೆ ಬಹುಮತ ನೀಡದ ಕಾರಣ, ಸಿದ್ದರಾಮಯ್ಯ ಅವರ ಮೇಲೆ ದಾಳಿ ನಡೆಸಲಾಗಿದೆ. ಇ.ಡಿ. ದಾಖಲಿಸಿರುವ ಪ್ರಕರಣ ಸಂಪೂರ್ಣವಾಗಿ ರಾಜಕೀಯ ದ್ವೇಷದಿಂದ ಕೂಡಿದೆ. ಪ್ರಜಾಪ್ರಭುತ್ವದಿಂದ ಆಯ್ಕೆಯಾದ ಸರ್ಕಾರವನ್ನು ಉರುಳಿಸುವ ಕೆಲಸ ಮಾಡಲಾಗುತ್ತಿದೆ. ನಾವು ಇದಕ್ಕೆ ಹೆದರುವುದಿಲ್ಲ. ಸತ್ಯ ಆಚೆ ಬರುತ್ತದೆ. ನಾವು ನೀಡಿರುವ ಗ್ಯಾರಂಟಿಗಳ ಪೂರ್ಣಗೊಳಿಸುತ್ತೇವೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌  ಹೇಳಿದ್ದಾರೆ.

ಟಾಪ್ ನ್ಯೂಸ್

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Mangaluru: ದಸರಾ; ಮದ್ಯ ಮಾರಾಟ ನಿಷೇಧ

Mangaluru: ದಸರಾ; ಮದ್ಯ ಮಾರಾಟ ನಿಷೇಧ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

Rahul : ಅಂಬಾನಿ ಮದುವೆಯಲ್ಲಿ  ಬಳಸಿದ್ದು ಜನರ ದುಡ್ಡು: ರಾಹುಲ್‌ ಗಾಂಧಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul : ಅಂಬಾನಿ ಮದುವೆಯಲ್ಲಿ  ಬಳಸಿದ್ದು ಜನರ ದುಡ್ಡು: ರಾಹುಲ್‌ ಗಾಂಧಿ ಟೀಕೆ

Bihar; CM conducted an aerial survey of flood affected places

Bihar; ಪ್ರವಾಹ ಪೀಡಿತ ಸ್ಥಳಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Sikh riots chargesheet: Tytler appeal in High Court

Sikh riots charge sheet: ಹೈಕೋರ್ಟ‌ ನಲ್ಲಿ ಟೈಟ್ಲರ್‌ ಮೇಲ್ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.