MUDA Scam: ಸಿದ್ದರಾಮಯ್ಯಗೆ ಈಗ ಕಳ್ಳನ ಮನಸ್ಸು: ವಿಪಕ್ಷ ನಾಯಕ ಆರ್‌.ಅಶೋಕ್‌

ನಿಮ್ಮದೇನೂ ತಪ್ಪಿಲ್ಲದಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ ಸಿದ್ದರಾಮಯ್ಯನವರೇ?

Team Udayavani, Sep 27, 2024, 1:15 AM IST

R.Ashok

ಬೆಂಗಳೂರು: ಕಳ್ಳನ ಮನಸ್ಸು ಹುಳ್ಳ-ಹುಳ್ಳಗೆ ಎಂಬಂತೆ ಸಿದ್ದರಾಮಯ್ಯ ಅವರಿಗೆ ಸದಾ ಸಿಬಿಐ ಭಯ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

ನಾನು ಯಾವುದೇ ತನಿಖೆಗೂ ಸಿದ್ಧ, ಯಾವುದಕ್ಕೂ ಹೆದರುವುದಿಲ್ಲ ಎನ್ನುವ ಸಿದ್ದರಾಮಯ್ಯ, ಈಗ ರಾಜ್ಯದಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿದ್ದ ಅಧಿಸೂಚನೆಯನ್ನ ಸಂಪುಟ ಸಭೆಯಲ್ಲಿ ಹಿಂಪಡೆಯುವ ಮೂಲಕ ತಾವು ತಪ್ಪಿತಸ್ಥರು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ನಿಮ್ಮದೇನೂ ತಪ್ಪಿಲ್ಲ
ದಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ ಸಿದ್ದರಾಮಯ್ಯನವರೇ? ಈ ರೀತಿ ಅಡ್ಡದಾರಿ ಹುಡುಕಿ ಅನಿವಾರ್ಯವಾದದ್ದನ್ನು ಮುಂದೂಡಿ ರಾಜ್ಯದ ಜನರ ಮುಂದೆ ಇನ್ನಷ್ಟು ಸಣ್ಣವರಾಗುವ ಬದಲು, ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಟೀಕಿಸಿದ್ದಾರೆ.

ನಿಮ್ಮ ಸಲಹೆಗಾರರು, ವಕೀಲರು, ಸುತ್ತ ಮುತ್ತ ಇರುವ ಹಿತಶತ್ರುಗಳು ಈಗಾಗಲೇ ನಿಮ್ಮ ದಾರಿ ತಪ್ಪಿಸಿ ಮರ್ಯಾದೆ ಕಳೆದಿದ್ದಾರೆ. ಈಗ ಮತ್ತೂಮ್ಮೆ ಅವರನ್ನು ನಂಬಿ ತಪ್ಪು ಹೆಜ್ಜೆ ಇಡಬೇಡಿ. ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಒಂದೇ ತಮ್ಮ ಮುಂದಿರುವ ಏಕೈಕ ದಾರಿ ಎಂದಿದ್ದಾರೆ.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

CID

Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು

Rain

Rain Alert: ಉಡುಪಿ, ಉತ್ತರ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ?

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.