MUDA: ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ, ತೀರ್ಪಿಗೆ ತಲೆ ಬಾಗಿದ್ದೇವೆ ಎಂದ ಸಚಿವ ಜಮೀರ್‌

ಮುಡಾ ಪ್ರಕರಣ ತೀರ್ಪು ಪೊಲಿಟಿಕಲ್‌ ಜಡ್ಜ್ಮೆಂಟ್‌ ಎಂದಿದ್ದಕ್ಕೆ ತೀವ್ರ ವಿರೋಧ ಹಿನ್ನೆಲೆ ಕ್ಷಮೆಯಾಚಿಸಿದ ವಸತಿ ಸಚಿವ

Team Udayavani, Sep 26, 2024, 10:00 PM IST

Jammer

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ರಾಜಕೀಯ ಪ್ರೇರಿತ (ಪೊಲಿಟಿಕಲ್‌ ಜಡ್ಜ್ಮೆಂಟ್‌) ಎಂಬ ಅರ್ಥದಲ್ಲಿ ನಾನು ಹೇಳಿಲ್ಲ, ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವ ಇದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಿದ್ದೇವೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಸಚಿವ ಜಮೀರ್‌ ಮಾತನಾಡಿ  ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ಇದನ್ನೇ ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎನ್ನುವುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತನಿಖೆ ನಡೆಯಲಿ. ಕಾನೂನು ಹೋರಾಟ ಎದುರಿಸುತ್ತೇನೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ಬಗ್ಗೆ ಅತ್ಯಂತ ಗೌರವವಿದೆ: 
ಕಾಂಗ್ರೆಸ್ ಹೈಕಮಾಂಡ್, ಶಾಸಕರು, ಸಚಿವರು ಮುಖ್ಯಮಂತ್ರಿ ಜತೆ ಇದ್ದೇವೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೆ ಎಂದಿದ್ದಾರೆ. ಇದನ್ನು ಹೊರತುಪಡಿಸಿ ನ್ಯಾಯಾಲಯದ ತೀರ್ಪು ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಲಿಲ್ಲ. ರಾಜಕೀಯ ಪ್ರೇರಿತ ಆರೋಪ ಇದಾಗಿದೆ ಎಂಬುದೇ ನನ್ನ ವಾದವಾಗಿದೆ. ನನಗೆ ಎಂದಿಗೂ ನ್ಯಾಯಾಲಯದ ಬಗ್ಗೆ ಅತ್ಯಂತ ಗೌರವ ಇದೆ. ಒಂದೊಮ್ಮೆ ಬಾಯಿ ತಪ್ಪಿ ಹೇಳಿದ್ದರೆ ಕ್ಷಮೆಯಾಚಿಸಲು ಸಿದ್ಧ ಎಂದು ಅವರು ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿ ಇದೆ. ತನಿಖೆ ನಡೆಯಬೇಕು ಎಂದು ತೀರ್ಪು ಪ್ರಕಟವಾಗಿದೆ. ಈ ತೀರ್ಪಿನ ಬಗ್ಗೆ ಮಾತನಾಡುವಾಗ ವಸತಿ ಸಚಿವ ಜಮೀರ್‌ ಅವರ  ಪೊಲಿಟಿಕಲ್‌ ಜಡ್ಜ್‌ ಮೆಂಟ್‌  ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಜಮೀರ್‌ ವಿರುದ್ಧ ಬಿಜೆಪಿ ಮುಖಂಡ ಯತ್ನಾಳ್‌ ಕಿಡಿ: 
ಜಮೀರ್‌ ಅಹ್ಮದ್‌ ಖಾನ್‌ ಅವರ ಹೇಳಿಕೆ ಉಲ್ಲೇಖಿಸಿ, ಬಿಜೆಪಿ ಮುಖಂಡ ಬಸನಗೌಡ ಪಾಟೀಲ್‌ ಯತ್ನಾಳ ಕೂಡ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದ ಅವರು, ತಮಗೆ ಅರಿವಿಲ್ಲದ, ಅರ್ಥ ಆಗದ ವಿಚಾರಗಳ ಬಗ್ಗೆ ಮಾತನಾಡೋದು ಮೂರ್ಖತನ. ಇವರು (ಜಮೀರ್‌) ಮಾಡಿದ್ದು ಸಹ ಅದೇ ವಿಜ್ಞಾನ, ಸಮಾಜ, ಗಣಿತ, ಭೂಗೋಳ, ಕನಿಷ್ಠ ಕಾನೂನಿನ ಅರಿವು ಏಕೆ ಕಲಿಯಬೇಕು ಹಾಗೂ ಅಧ್ಯಯನ ಮಾಡಬೇಕು ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದಿದ್ದಾರೆ.

ಟಾಪ್ ನ್ಯೂಸ್

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

supreem

BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್‌ಗೆ ಸುಪ್ರೀಂ ಚಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

CID

Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು

R.Ashok

MUDA Scam: ಸಿದ್ದರಾಮಯ್ಯಗೆ ಈಗ ಕಳ್ಳನ ಮನಸ್ಸು: ವಿಪಕ್ಷ ನಾಯಕ ಆರ್‌.ಅಶೋಕ್‌

Rain

Rain Alert: ಉಡುಪಿ, ಉತ್ತರ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.