Mulky: ಮತ್ತೆ ಚಿರತೆ ಸಂಚಾರ ಪತ್ತೆ


Team Udayavani, Oct 23, 2024, 12:41 AM IST

leopard

ಮೂಲ್ಕಿ: ಇಲ್ಲಿನ ಅಕ್ಕಸಾಲಿಗರ ಕೇರಿಯ ಮನೆಯೊಂದರಲ್ಲಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದ ಮರುದಿನವೇ ಮತ್ತೊಂದು ಚಿರತೆ ಅಲ್ಲಲ್ಲಿ ಸಂಚರಿಸುತ್ತಿರುವ ಬಗ್ಗೆ ಸುದ್ದಿಯಾಗಿದೆ.

ಅಕ್ಕಸಾಲಿಗರ ಕೇರಿಯಲ್ಲಿರುವ ಮೂಲ್ಕಿಯ ಗೀತಾ ಜುವೆಲ್ಲರ್ಸ್‌ ಮಾಲಕ ನಾಗರಾಜ ಆಚಾರ್ಯ ಅವರ ಮನೆಯ ಆವರಣದ ಒಳಗೆ ಸಂಜೆ 6.30ರ ವೇಳೆಗೆ ಬಂದಿದ್ದ ಚಿರತೆ ಕಾರು ನಿಲ್ಲಿಸುವ ಜಾಗದಲ್ಲಿದ್ದ ಬೆಕ್ಕೊಂದನ್ನು ಹಿಡಿದುಕೊಂಡು ಹೋಗಿರುವುದು ಅವರ ಸಿಸಿಟಿವಿ ದೃಶ್ಯಗಳಿಂದ ದೃಢವಾಗಿದೆ. ಮರುದಿನ ಕೊಯ್ನಾರ್‌ ಪರಿಸರ ಮತ್ತು ವಿಜಯ ಕಾಲೇಜು ರಸ್ತೆಯ ಯೂನಿಯನ್‌ ಕ್ಲಬ್‌ ಬಳಿಯ ರಸ್ತೆಯಲ್ಲಿ ಚಿರತೆಯನ್ನು ಕಂಡಿರುವ ಬಗ್ಗೆ ಸ್ಥಳೀಯರು ಉದಯವಾಣಿಗೆ ತಿಳಿಸಿದ್ದಾರೆ.

ಮೂಲ್ಕಿ ಕೊಯ್ನಾರು, ಅಕ್ಕಸಾಲಿಗರ ಕೇರಿ ಹಾಗೂ ವಿಜಯ ಕಾಲೇಜು ರಸ್ತೆ ಸಮೀಪದ ನಿವಾಸಿಗಳು ರಾತ್ರಿಯಾಗುವಷ್ಟರಲ್ಲಿ ಮನೆ ಸೇರಿಕೊಳ್ಳುವುದು ಸೂಕ್ತ ಎಂದು ಇಲಾಖೆ ತಿಳಿಸಿದೆ. ನಾಗರಾಜ ಅಚಾರ್ಯಅವರ ಮನೆಯ ಕಾಂಪೌಂಡ್‌ ಬಳಿ ಅರಣ್ಯ ಇಲಾಖೆಯನ್ನು ಸೆರೆ ಹಿಡಿಯಲು ಗೂಡು ಇರಿಸಿದೆ.

ಟಾಪ್ ನ್ಯೂಸ್

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

2

Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.