Mulky: ಮತ್ತೆ ಚಿರತೆ ಸಂಚಾರ ಪತ್ತೆ


Team Udayavani, Oct 23, 2024, 12:41 AM IST

leopard

ಮೂಲ್ಕಿ: ಇಲ್ಲಿನ ಅಕ್ಕಸಾಲಿಗರ ಕೇರಿಯ ಮನೆಯೊಂದರಲ್ಲಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದ ಮರುದಿನವೇ ಮತ್ತೊಂದು ಚಿರತೆ ಅಲ್ಲಲ್ಲಿ ಸಂಚರಿಸುತ್ತಿರುವ ಬಗ್ಗೆ ಸುದ್ದಿಯಾಗಿದೆ.

ಅಕ್ಕಸಾಲಿಗರ ಕೇರಿಯಲ್ಲಿರುವ ಮೂಲ್ಕಿಯ ಗೀತಾ ಜುವೆಲ್ಲರ್ಸ್‌ ಮಾಲಕ ನಾಗರಾಜ ಆಚಾರ್ಯ ಅವರ ಮನೆಯ ಆವರಣದ ಒಳಗೆ ಸಂಜೆ 6.30ರ ವೇಳೆಗೆ ಬಂದಿದ್ದ ಚಿರತೆ ಕಾರು ನಿಲ್ಲಿಸುವ ಜಾಗದಲ್ಲಿದ್ದ ಬೆಕ್ಕೊಂದನ್ನು ಹಿಡಿದುಕೊಂಡು ಹೋಗಿರುವುದು ಅವರ ಸಿಸಿಟಿವಿ ದೃಶ್ಯಗಳಿಂದ ದೃಢವಾಗಿದೆ. ಮರುದಿನ ಕೊಯ್ನಾರ್‌ ಪರಿಸರ ಮತ್ತು ವಿಜಯ ಕಾಲೇಜು ರಸ್ತೆಯ ಯೂನಿಯನ್‌ ಕ್ಲಬ್‌ ಬಳಿಯ ರಸ್ತೆಯಲ್ಲಿ ಚಿರತೆಯನ್ನು ಕಂಡಿರುವ ಬಗ್ಗೆ ಸ್ಥಳೀಯರು ಉದಯವಾಣಿಗೆ ತಿಳಿಸಿದ್ದಾರೆ.

ಮೂಲ್ಕಿ ಕೊಯ್ನಾರು, ಅಕ್ಕಸಾಲಿಗರ ಕೇರಿ ಹಾಗೂ ವಿಜಯ ಕಾಲೇಜು ರಸ್ತೆ ಸಮೀಪದ ನಿವಾಸಿಗಳು ರಾತ್ರಿಯಾಗುವಷ್ಟರಲ್ಲಿ ಮನೆ ಸೇರಿಕೊಳ್ಳುವುದು ಸೂಕ್ತ ಎಂದು ಇಲಾಖೆ ತಿಳಿಸಿದೆ. ನಾಗರಾಜ ಅಚಾರ್ಯಅವರ ಮನೆಯ ಕಾಂಪೌಂಡ್‌ ಬಳಿ ಅರಣ್ಯ ಇಲಾಖೆಯನ್ನು ಸೆರೆ ಹಿಡಿಯಲು ಗೂಡು ಇರಿಸಿದೆ.

ಟಾಪ್ ನ್ಯೂಸ್

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.