Mysore: ದೋಸ್ತಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದ 8 ದಿನದ ಪಾದಯಾತ್ರೆ


Team Udayavani, Aug 11, 2024, 1:50 AM IST

KUmar-jds

ಮೈಸೂರು: ರಾಜ್ಯ ಸರಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ದೋಸ್ತಿ ಪಕ್ಷಗಳು ಹಮ್ಮಿಕೊಂಡಿದ್ದ 8 ದಿನಗಳ 140 ಕಿ.ಮೀ. ದೂರದ ಪಾದಯಾತ್ರೆ ಶನಿವಾರ ಮೈಸೂರಿನಲ್ಲಿ ಸಮಾಪ್ತಿಯಾದರೆ, ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಪಾದಯಾತ್ರೆ ಹೊಸ ಹುಮ್ಮಸ್ಸು ಮೂಡಿಸಿತು.

ಕಳೆದ ಶನಿವಾರ ಬೆಂಗಳೂರಿನಿಂದ ಆರಂಭಗೊಂಡ ಪಾದಯಾತ್ರೆ ಚನ್ನಪಟ್ಟಣ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜ ಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ಸಚಿವ ಅಶ್ವತ್ಥ ನಾರಾಯಣ, ಸಿ.ಟಿ. ರವಿ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿಗೆ ಶುಕ್ರವಾರ ರಾತ್ರಿ ಆಗಮಿಸಿತ್ತು. ಪಾದಯಾತ್ರೆಯ ಅಂತಿಮ ದಿನ ಸಮಾವೇಶಕ್ಕೂ ಮುನ್ನವೂ ಮುಖ್ಯಮಂತ್ರಿ ತವರಿನಲ್ಲಿ ಪಾದಯಾತ್ರೆ ನಡೆಸಿದ ದೋಸ್ತಿ ನಾಯಕರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ವೀಡಿಯೋ ಪ್ರದರ್ಶಿಸಿ ಎಚ್‌ಡಿಕೆ ತಿರುಗೇಟು
“ಮೈಸೂರು ಚಲೋ’ ಸಮಾರೋಪ ಸಮಾರಂಭದಲ್ಲಿ ಮಾತು ಆರಂಭಿ ಸಿದ ಕೇಂದ್ರ ಸಚಿವ ಎಚ್‌.ಡಿ. ಕುಮಾ ರ ಸ್ವಾಮಿ, ಕೆಲವು ವೀಡಿಯೋ ತುಣು ಕು ಗ ಳನ್ನು ಎಲ್‌ಇಡಿ ಪರ ದೆ ಯಲ್ಲಿ ಬಿತ್ತರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ನೀಡಿದರು.

ಬಿ.ಕೆ. ಹರಿಪ್ರಸಾದ್‌, ಸಿದ್ದ ರಾ ಮಯ್ಯ ವಿರುದ್ಧ ಮಾತನಾಡಿರುವುದು, ಯತೀಂದ್ರ ಸಿದ್ದ ರಾ ಮಯ್ಯ ತಮ್ಮ ತಂ ದೆ ಯೊಂದಿಗೆ ಹಲೋ ಡ್ಯಾಡಿ’ ಎಂಬ ಸಂಭಾಷಣೆ, ಜನಾ ರ್ದನ ಪೂಜಾರಿ, ಡಿಕೆಶಿ ತಾಯಿ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹಾಗೂ ಪತ್ರಿಕಾಗೋಷ್ಠಿ ಯಲ್ಲಿ ಉಗ್ರಪ್ಪ ಮತ್ತು ಸಲೀಂ ನಡು ವೆ ನಡೆದ ಗುಸು ಗುಸು ಸಂಭಾ ಷಣೆ, ಖಾಸಗಿ ವಾಹಿ ನಿ ಗ ಳಲ್ಲಿ ಡಿಕೆಶಿ ವಿಷ ಯ ವಾಗಿ ಕ್ರೈಂ ಸ್ಟೋರಿ ಗ ಳಲ್ಲಿ ಪ್ರಕ ಟ ವಾದ ವೀಡಿಯೋ ತುಣು ಕು ಗ ಳನ್ನು ಪ್ರದ ರ್ಶಿ ಸಿ ದ ರು. ಈ ಮೂಲಕ ಕಾಂಗ್ರೆಸ್‌ ಸಮಾ ವೇ ಶ ದಲ್ಲಿ ಎಲ್‌ ಇಡಿ ಪರ ದೆಯಲ್ಲಿ ಈ ಹಿಂದೆ ಜೆಡಿ ಎ ಸ್‌-ಬಿಜೆಪಿಯ ನಾಯ ಕರು ಪರ ಸ್ಪರ ಬೈದಾ ಡಿ ಕೊಂಡಿ ರುವ ವೀಡಿಯೋ ತುಣು ಕು ಗ ಳ ಪ್ರದ ರ್ಶನಕ್ಕೆ ಡಿಕೆಶಿ ದಾರಿ ಯಲ್ಲೇ ತಿರು ಗೇಟು ನೀಡಿ ದರು.

“ಆ 14 ನಿವೇಶನಗಳು’ ಪುಸ್ತಕ ಬಿಡುಗಡೆ
ಮುಡಾ ಹಗ ರಣ ಸಂಬಂಧ ಸಿಎಂ ಸಿದ್ದ ರಾ ಮಯ್ಯ ವಿರುದ್ಧ ವಾಗ್ಧಾಳಿ ನಡೆ ಸಿದ ಮೈತ್ರಿ ನಾಯ ಕರು “5,000 ನಿವೇ ಶ ನ ಗ ಳನ್ನು ನುಂಗಿದ ಆ 14 ನಿವೇ ಶ ನ ಗಳು’ ಎಂಬ ಪುಸ್ತಕ ಬಿಡುಗಡೆ ಮಾಡಿದರು. ಇದೇ ವೇದಿ ಕೆ ಯಲ್ಲಿ ಶುಕ್ರ ವಾರ ಕಾಂಗ್ರೆಸ್‌ ಸಮಾವೇಶ ದಲ್ಲಿ “ಸಿಎಂ ಸಿದ್ದರಾಮಯ್ಯ ನೂರಕ್ಕೆ ನೂರು ಸ್ವತ್ಛ, ಕಳಂಕ ರಹಿತ’ ಎಂಬ ಪುಸ್ತಕ ಬಿಡುಗಡೆ ಮಾಡಿ , ಮುಡಾ ಹಗರಣ ದಲ್ಲಿ ತಮ್ಮ ಪಾತ್ರ ವಿಲ್ಲ ಎಂದು ವಿಪಕ್ಷಗಳ ಆರೋಪಕ್ಕೆ ಸಿಎಂ, ಡಿಸಿಎಂ ಕೌಂಟರ್‌ ನೀಡಿದ್ದರು.

ಟಾಪ್ ನ್ಯೂಸ್

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.