![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 3, 2024, 11:24 PM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಸೆ. 5ರವರೆಗೂ ಪ್ರಾಧಿಕಾರದ ಸಭೆ ನಡೆಸದೆ ಯಥಾಸ್ಥಿತಿ ಕಾಪಾಡಿಕೊಂಡುವಂತೆ ಕೋರ್ಟ್ ಸೂಚಿಸಿದ್ದರೂ ಸಭೆ ಮಾಡಿರುವುದು ಕೋರ್ಟ್ ಆದೇಶದ ಉಲ್ಲಂಘನೆ ಮಾಡಿದಂತೆ. ಪ್ರಾಧಿಕಾರದ ರಚನೆಯಿಂದ ನಮ್ಮ ಮೂಲ ಧಾರ್ಮಿಕ ನಂಬಿಕೆ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ. ನಾವು ಧಾರ್ಮಿಕ ಹಕ್ಕುಗಳನ್ನು ಯಾರಿಗೂ ಕೊಟ್ಟಿಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.
ಸಭೆಯಿಂದ ದೂರ ಉಳಿದ ಪ್ರಮೋದಾ ದೇವಿ ಒಡೆಯರ್
ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿ ಕಾರದ ಸಭೆಗೆ ರಾಜ ವಂಶಸ್ಥೆ ಪ್ರಮೋದಾ ದೇವಿ ಹಾಜರಾಗಲಿಲ್ಲ. ಸಭೆಯ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಇ-ಮೇಲ್ ಮೂಲಕ ಪ್ರಮೋದಾದೇವಿ ಅವರಿಗೆ ಪತ್ರ ಬರೆದು ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದರು.
ಮೇಲ್ ಮೂಲಕವೇ ಪ್ರತ್ಯುತ್ತರ ನೀಡಿದ ಪ್ರಮೋದಾದೇವಿ, ಸಭೆ ಕಾನೂನು ಬಾಹಿರವಾಗಿದೆ. ನ್ಯಾಯಾಲಯದ ವಿರುದ್ಧ ಸಭೆ ಸರಿಯಲ್ಲ. ಕಾನೂನು ಉಲ್ಲಂಘನೆ ಆಗಲಿದೆ ಎಂದ ಎಚ್ಚರಿಕೆ ನೀಡಿದ್ದಾರೆ. ಸೆ. 5ಕ್ಕೆ ನ್ಯಾಯಾಲಯದಲ್ಲಿ ಮುಂದುವರಿದ ವಿಚಾರಣೆ ಇದೆ. ಹೀಗಿರುವಾಗ ಸಭೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.