National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
ಪಾಕಿಸ್ಥಾನ ಚಿಂತನೆ ಹೇರಲು ಯತ್ನ ಆರೋಪ
Team Udayavani, Oct 18, 2024, 6:21 AM IST
ಢಾಕಾ: ಬಾಂಗ್ಲಾದೇಶದ ಮಧ್ಯಾಂತರ ಸರಕಾರ ಬಾಂಗ್ಲಾ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ಗೆ ಸಂಬಂಧಿಸಿದ ರಾಷ್ಟ್ರೀಯ ದಿನ ಆಚರಣೆ ರದ್ದು ಗೊಳಿಸಿದೆ. ಈ ಬಗ್ಗೆ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
1971ರಲ್ಲಿ ಶೇಖ್ ಮುಜಿಬುರ್ ರೆಹಮಾನ್ ನೇತೃತ್ವದಲ್ಲಿ ನಡೆದ ಬಾಂಗ್ಲಾ ವಿಮೋಚನ ಸ್ಮರಣೆ ದಿನ ಆ.15, ಮಾ.7ರಂದು ಮುಜಿ ಬುರ್ ರೆಹಮಾನ್ ಭಾಷಣ ಮಾಡಿದ ದಿನ ಸೇರಿ 8 ದಿನಗಳ ಆಚರಣೆ ರದ್ದಿಗೆ ತೀರ್ಮಾನಿಸಲಾಗಿದೆ. ಯೂನಸ್ ಫೇಸ್ಬುಕ್ ಪೇಜ್ನಲ್ಲಿ ಇದನ್ನು ಪ್ರಕಟಿಸಿದ್ದು, ಶೀಘ್ರವೇ ಆದೇಶ ಹೊರ ಡಿಸಲಾಗುತ್ತದೆ ಎನ್ನಲಾಗಿದೆ. ಇದನ್ನು ಮಾಜಿ ಪ್ರಧಾನಿ ಶೇಖ್ ಹಸೀನಾ ಪಕ್ಷ ಅವಾಮಿ ಲೀಗ್ ಟೀಕಿಸಿದೆ.
2 ತಿಂಗಳಿಂದ ಭಾರತದಲ್ಲಿ ಹಸೀನಾ
ದಂಗೆ ಬಳಿಕ ಅ.5ರಿಂದಲೂ ಮಾಜಿ ಪಿಎಂ ಹಸೀನಾ ಭಾರತದಲ್ಲೇ ಇದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಇದೇ ವೇಳೆ, ದಂಗೆ ಸಂಬಂಧ ಹಸೀನಾ ಸೇರಿ 46 ಮಂದಿ ವಿರುದ್ಧ ಬಾಂಗ್ಲಾದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ ವಾರಂಟ್ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
Nigeria: ತೈಲ ಟ್ಯಾಂಕರ್ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.