Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ


Team Udayavani, Oct 5, 2024, 1:25 AM IST

Kapu

ಕಾಪು: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ  ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024 ಪ್ರಯುಕ್ತ 10 ದಿನಗಳ ಕಾಲ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌ ಅ. 3ರಂದು ಉದ್ಘಾಟಿಸಿದರು.

ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್‌ ಕರ್ಕೇರ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್‌ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್‌ ಕುಮಾರ್‌ ಮಟ್ಟು, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್‌, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಪ್ರಮುಖರಾದ ಸರ್ವೋತ್ತಮ ಕುಂದರ್‌, ದಿನೇಶ್‌ ಎರ್ಮಾಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕ ಸತೀಶ್‌ ಅಮೀನ್‌ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
ಅ. 5ರಂದು ಬೆಳಗ್ಗೆ ಚಂಡಿಕಾ ಹೋಮ, ಶಾರದೆ ಮತ್ತು ನವದುರ್ಗೆಯರಿಗೆ ಮಂಗಳಾರತಿ, ಬೆಳಗ್ಗೆ 10.30ರಿಂದ ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ (ವಯೋಮಿತಿ : 3ರಿಂದ 9 ವರ್ಷ), ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಭಜನೆ, ಮಧ್ಯಾಹ್ನ 2ರಿಂದ ಚಿತ್ರಕಲಾ ಸ್ಪರ್ಧೆ, ಸಂಜೆ 5 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಂಜೆ 5.45ರಿಂದ 6.15ರ ತನಕ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸಂಜೆ 6.15ರಿಂದ 7.30ರ ತನಕ ಸಾಮೂಹಿಕ ಕುಣಿತ ಭಜನೆ, ರಾತ್ರಿ 7.30ರಿಂದ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.30ರಿಂದ ಬೆಂಗಳೂರು ಎಂ. ಎಸ್‌. ನಾಟ್ಯ ಕ್ಷೇತ್ರದ ಗುರು ಕೌಸಲ್ಯಾ ಶ್ರೀನಿವಾಸ್‌ ಮತ್ತು ಬಳಗದಿಂದ ಶ್ರೀ ರಾಮ ಹನುಮಂತ ನೃತ್ಯ ರೂಪಕ ನಡೆಯಲಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.