NEET ಪ್ರಶ್ನೆ ಪತ್ರಿಕೆ ಸೋರಿಕೆ: ಮತ್ತಿಬ್ಬರ ಬಂಧಿಸಿದ ಸಿಬಿಐ

ಎನ್‌ಟಿಎ ಟ್ರಂಕ್‌ನಿಂದ ಕದ್ದು ಹಂಚುವಲ್ಲಿ ಈ ಇಬ್ಬರದ್ದು ಪ್ರಮುಖ ಪಾತ್ರ

Team Udayavani, Jul 16, 2024, 7:48 PM IST

NEET

ನವದೆಹಲಿ: ವೈದ್ಯಕೀಯ ಪ್ರವೇಶಾತಿಗಾಗಿ ನಡೆಸುವ ನೀಟ್‌ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆ ಕದ್ದಿರುವ  ಇಬ್ಬರನ್ನು ಕೇಂದ್ರ ತನಿಖಾ ದಳ (CBI) ಮಂಗಳವಾರ ಬಂಧಿಸಿದೆ.

ಬಂಧಿತರಲ್ಲಿ ಒಬ್ಬರು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ (ಎನ್‌ಟಿಎ) ಟ್ರಂಕ್‌ನಿಂದ ಪೇಪರ್  ಕದ್ದಿದ್ದಾರೆ. ಬಂಧಿತರನ್ನು ಪಾಟ್ನಾದ ಪಂಕಜ್ ಕುಮಾರ್ ಮತ್ತು ಹಜಾರಿಬಾಗ್‌ನ ರಾಜು ಸಿಂಗ್ ಎಂದು ಗುರುತಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಪ್ರಶ್ನೆ ಪತ್ರಿಕೆಯ ಕದ್ದು ಹಂಚುವಲ್ಲಿ ಇಬ್ಬರೂ ಭಾಗಿಯಾಗಿದ್ದರು. ಈ ತಿಂಗಳ ಆರಂಭದಲ್ಲಿ ಸಿಬಿಐ ಪ್ರಮುಖ ಆರೋಪಿ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಿಹಾರದ ನಳಂದಾದಲ್ಲಿ ಬಂಧಿಸಿತ್ತು.

ಬಂಧಿತರಾದ ಪಂಕಜ್‌ ಕುಮಾರ್‌ ಮತ್ತು ರಾಜು ಸಿಂಗ್‌  ಪ್ರಕರಣದ ಪ್ರಮುಖ ಆರೋಪಿ ಸಂಜೀವ್‌ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಇಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ.

ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ಪಾಟ್ನಾದಲ್ಲಿ ಬಂಧಿಸಲಾಗಿದೆ. ಕಾಗದವನ್ನು ಕದ್ದು ಇತರ ಗ್ಯಾಂಗ್ ಸದಸ್ಯರಿಗೆ ರವಾನಿಸಲು ಕುಮಾರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜು ಸಿಂಗ್‌ನನ್ನು ಸಿಬಿಐ ಬಂಧಿಸಿದೆ, ಸಿಂಗ್ ರನ್ನು ಹಜಾರಿಬಾಗ್‌ನಿಂದ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳ ದಾಖಲಿಸಲಾಗಿದೆ.

ನೀಟ್‌ ಪರೀಕ್ಷೆ ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ  ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‌ಪಿನ್‌  ಎನ್ನಲಾಗುವ  ರಾಕೇಶ್‌ ರಂಜನ್‌ ಎಂಬಾತನನ್ನು ಬಂಧಿಸಿದ್ದರು.

ರಾಕೇಶ್ ರಂಜನ್ ಬಂಧಿಸಲು ಸಿಬಿಐ ಬಲೆ ಬೀಸಿ ಪಾಟ್ನಾ ಮತ್ತು ಕೋಲ್ಕತ್ತಾದ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿತು. ಪ್ರಸ್ತುತ ಪ್ರಕರಣದಲ್ಲಿ ತನಿಖಾ ಸಂಸ್ಥೆ ಇದುವರೆಗೆ ಹನ್ನೆರಡು ಮಂದಿಯ ಬಂಧಿಸಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಿ ಬಂಧಿಸಲು ಸಿಬಿಐ ಸುಧಾರಿತ ತನಿಖಾ ತಂತ್ರಗಳ ಬಳಸುತ್ತಿದೆ.

ಟಾಪ್ ನ್ಯೂಸ್

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

Vijayapura; Reservation is not a begging bowl given by Congress, it is a right of Dalits: Ramesh Jigajinagi

Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ವಾರ್ ಭೇಟಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ಬಾರ್ ಭೇಟಿ

arvind kejriwal

Excise Policy Scam: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲ್‌ ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!

Haryana: ಬಿಜೆಪಿ ವಿರುದ್ಧವೇ ಬಂಡಾಯ, ಸ್ವತಂತ್ರ ಅಭ್ಯರ್ಥಿಯಾಗಿ ಸಾವಿತ್ರಿ ಜಿಂದಾಲ್ ನಾಮಪತ್ರ

Haryana: ಬಿಜೆಪಿ ವಿರುದ್ಧವೇ ಬಂಡಾಯ, ಸ್ವತಂತ್ರ ಅಭ್ಯರ್ಥಿಯಾಗಿ ಸಾವಿತ್ರಿ ಜಿಂದಾಲ್ ನಾಮಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

arvind kejriwal

Excise Policy Scam: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲ್‌ ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!

Haryana: ಬಿಜೆಪಿ ವಿರುದ್ಧವೇ ಬಂಡಾಯ, ಸ್ವತಂತ್ರ ಅಭ್ಯರ್ಥಿಯಾಗಿ ಸಾವಿತ್ರಿ ಜಿಂದಾಲ್ ನಾಮಪತ್ರ

Haryana: ಬಿಜೆಪಿ ವಿರುದ್ಧವೇ ಬಂಡಾಯ, ಸ್ವತಂತ್ರ ಅಭ್ಯರ್ಥಿಯಾಗಿ ಸಾವಿತ್ರಿ ಜಿಂದಾಲ್ ನಾಮಪತ್ರ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Vikasa Parva movie

Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ

12-uv-fusion

UV Fusion: ನೆನಪುಗಳ ಜೋಕಾಲಿ

11-cm-bus

Bengaluru: 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಸಿಎಂ

10-bng

Bengaluru: 1700 ಕೋಟಿ ರೂ. ವೆಚ್ಚದಲ್ಲಿ ವೈಟ್‌ ಟಾಪಿಂಗ್‌ ರಸ್ತೆ ನಿರ್ಮಾಣ: ಸಿಎಂ

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.